ಸುರೇಶ್‌ ಭಯ್ನಾಜಿ ಜೋಷಿ 4ನೇ ಬಾರಿ ಆರ್‌ಎಸ್‌ಎಸ್‌ ಸರಕಾರ್ಯವಾಹ


Team Udayavani, Mar 10, 2018, 7:03 PM IST

Suresh-Joshi-RSS-700.jpg

ಹೊಸದಿಲ್ಲಿ : ಸುರೇಶ್‌ (ಭಯ್ನಾಜಿ) ಜೋಷಿ ಅವರನ್ನು ನಾಲ್ಕನೇ ಬಾರಿಗೆ ಮೂರು ವರ್ಷಗಳ ಅವಧಿಯ  ಸರಕಾರ್ಯವಾಹ  (ಪ್ರಧಾನ ಕಾರ್ಯದರ್ಶಿ) ಹುದ್ದೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪುನರಾಯ್ಕೆ ಮಾಡಿದೆ. 

ಆರ್‌ಎಸ್‌ಎಸ್‌ ಸಂಘಟನೆಯ ದೈನಂದಿನ ಚಟುವಟಿಕೆಗಳನ್ನು ನೋಡಿಕೊಳ್ಳುವ ಅಖೀಲ ಭಾರತೀಯ ಪ್ರತಿನಿಧಿ ಸಭಾ, ಸುರೇಶ್‌ ಜೋಷಿ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಾಲ್ಕನೇ ಬಾರಿ ಚುನಾಯಿಸಿತು.

ಮುಂದಿನ ಮೂರು ವರ್ಷಗಳ ಕಾರ್ಯ ಸ್ವರೂಪವನ್ನು ಮತ್ತು ಕಾರ್ಯ ಸೂಚಿಯನ್ನು ರೂಪಿಸಲು ಆರ್‌ಎಸ್‌ಎಸ್‌ ನ ತ್ತೈವಾರ್ಷಿಕ ಸಭೆ ನಿನ್ನೆ ಶುಕ್ರವಾರ  ನಡೆಯಿತು. 

ರಾಷ್ಟ್ರೀಯ ಸ್ವಯಂ ಸೇವಗ ಸಂಘದಲ್ಲಿ  ಪರಮೋಚ್ಚ  ಸರಸಂಘಚಾಲಕ ಮೋಹನ್‌ ಭಾಗವತ್‌ ಅವರ ಅನಂತರದ ಎರಡನೇ ಸ್ಥಾನವೇ ಸರಕಾರ್ಯವಾಹ ಅವರದ್ದಾಗಿದೆ. ಸುರೇಶ್‌ ಜೋಷಿ ಅವರು ಈ ಬಾರಿ ತಮ್ಮನ್ನು ಹುದ್ದೆಯಿಂದ ಬಿಡುಗಡೆ ಮಾಡಬೇಕೆಂಬ ಹಂಬಲ ವ್ಯಕ್ತಪಡಿಸಿದದ್ದರು. ಆದರೂ ಆರ್‌ಎಸ್‌ಎಸ್‌ ಅವರನ್ನು ನಾಲ್ಕನೇ ಬಾರಿ ಸರಕಾರ್ಯವಾಹ ಹುದ್ದೆಗೆ ಪುನರಾಯ್ಕೆ ಮಾಡಿದೆ. 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.