ಸಿದ್ದರಾಮಯ್ಯ ಸರ್ಕಾರ ಫ‌ಸ್ಟ್‌ ಕ್ಲಾಸ್‌


Team Udayavani, Mar 11, 2018, 8:15 AM IST

19.jpg

ಬೆಂಗಳೂರು: ಮತದಾರನ ವೋಟಿನ ಮೇಲಿನ ಅಂಶಗಳು ಅಭ್ಯರ್ಥಿ, ಪಕ್ಷಕ್ಕೆ ಸಂಬಂಧಿಸಿದ್ದವಾದರೂ, ಆತನ ನಿರೀಕ್ಷೆ, ಆದ್ಯತೆಗಳು ಬೇರೆಯೇ ಇವೆ. ಏನೇ ಆಗಲಿ, ಮೊದಲು ಕುಡಿಯುವ ನೀರು ಕೊಡಿ ಎಂಬುದೇ ರಾಜ್ಯದ ಮತದಾರನ ಮೊದಲ ಆದ್ಯತೆ. ಇದಾದ ನಂತರವಷ್ಟೇ ಆತ ವಿದ್ಯುತ್‌, ಉತ್ತಮ ಶಾಲೆ, ಪರಿಸರ ರಕ್ಷಣೆ ವಿಚಾರಗಳತ್ತ ಗಮನ ಹರಿಸಿದ್ದಾನೆ. 10ಕ್ಕೆ ಎಷ್ಟು ಅಂಕ ಕೊಡುತ್ತೀರಿ ಎಂಬುದರ ಮೇಲೆ ನಿರ್ಣಯಿಸಲಾಗಿದೆ. ಅಂದರೆ, ಕುಡಿವ ನೀರಿನ ವಿಚಾರದಲ್ಲಿ 10ಕ್ಕೆ 8.2 ಅಂಕ ನೀಡಿದ್ದಾನೆ. ಇದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬದಲಾಗಿದೆ.

ಎಡಿಆರ್‌(ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾಮ್ಸ್‌ì) ಈಚೆಗೆ ಸರ್ಕಾರದ ಯೋಜನೆಗಳು, ಆಡಳಿತ ವೈಖರಿ, ಆದ್ಯತೆಗಳ ಕುರಿತು ಅಭಿಪ್ರಾಯ ಸಂಗ್ರಹಿಸಿ “ಕರ್ನಾಟಕ ಸಮೀಕ್ಷಾ ವರದಿ 2017-18′ ಸಿದ್ಧಪಡಿಸಿದ್ದು, ಶನಿವಾರ ಇದನ್ನು ಬಿಡುಗಡೆ ಮಾಡಲಾಯಿತು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಂದ ವಿವಿಧ ವರ್ಗಗಳ ಸುಮಾರು 13,244 ಜನರಿಂದ ಎಡಿಆರ್‌  ಭಿಪ್ರಾಯ ಸಂಗ್ರಹಿಸಿದೆ. ಈ ಸಮೀಕ್ಷೆಯಲ್ಲಿ ತಿಳಿದು ಬಂದ ವಿಚಾರವೆಂದರೆ ಗ್ರಾಮೀಣ ಪ್ರದೇಶವಾಗಲಿ ಅಥವಾ ನಗರ ಪ್ರದೇಶವಾಗಲಿ, ಭ್ರಷ್ಟಾಚಾರ ನಿಯಂತ್ರಣ, ಕಾನೂನು ಮತ್ತು ಸುವ್ಯವಸ್ಥೆ, ಉದ್ಯೋಗ ಮತ್ತು ಶಿಕ್ಷಣ, ಭಯೋತ್ಪಾದನೆ ಅಂಶಗಳ ಬಗ್ಗೆ ಜನ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ಅದೇ ರೀತಿ ಸರ್ಕಾರಕ್ಕೆ ಅಂಕ ಕೊಡುವಲ್ಲಿಯೂ ಈ ಬಗ್ಗೆ ಎಚ್ಚರಿಕೆ ವಹಿಸಿದ್ದಾರೆ. ಗ್ರಾಮೀಣ ಪ್ರದೇಶದ ಜನರಂತೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಲೆ, ವಿದ್ಯುತ್‌, ಆಹಾರ ವಿತರಣೆ, ಕೃಷಿ ಸಾಲ, ಮಹಿಳಾ ಸುರಕ್ಷತೆಗೆ ಹೆಚ್ಚಿನ ಅಂಕ ನೀಡಿದ್ದಾರೆ. ಹಾಗೆಯೇ ನಗರದ ಮಂದಿ ಕೂಡ ಉತ್ತಮ ಶಾಲೆ, ವಿದ್ಯುತ್‌, ಸಾರ್ವಜನಿಕ ಸಾರಿಗೆ, ಕುಡಿವ ನೀರು, ಆಹಾರ ವಿತರಣೆಗೆ ಶಹಬ್ಟಾಸ್‌ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲೂ ಟಾಪ್‌ 10ರಲ್ಲಿ ಜಾಗ ಕೊಟ್ಟಿದ್ದಾರೆ. ಅಲ್ಲದೆ, ಭ್ರಷ್ಟಾಚಾರ ನಿಗ್ರಹ ಮತ್ತು ಮೂಲ ಭೂತ ಸೌಕರ್ಯಗಳ ಒದಗಿಸುವಲ್ಲಿ ಈ ಸರ್ಕಾರ ಹೆಚ್ಚಿನ ಕ್ರಮ ತೆಗೆದುಕೊಂಡಿಲ್ಲವೆಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.