ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ: ದಿನಕರನ್ ಹೊಸ ಪಕ್ಷದ ಹೆಸರು
Team Udayavani, Mar 15, 2018, 11:08 AM IST
ಚೆನ್ನೈ : ಎಐಎಡಿಎಂಕೆ ಬಂಡುಕೋರ ನಾಯಕ ಟಿ ಟಿ ವಿ ದಿನಕರನ್ ಅವರು ಇಂದು ಆರಂಭಿಸಲಿರುವ ತಮ್ಮ ಹೊಸ ಪಕ್ಷಕ್ಕೆ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ ಎಂದು ಹೆಸರಿಟ್ಟಿದ್ದಾರೆ.
ಮೂಲ ಎಐಎಡಿಎಂಕೆ ಪಕ್ಷದ ಎರಡೆಲೆ ಚಿಹ್ನೆಯನ್ನು ದ್ರೋಹಿಗಳಿಂದ ಮರಳಿ ಪಡೆಯುವ ವರೆಗೆ ತಮ್ಮ ನೂತನ ಪಕ್ಷದ ಚಿಹ್ನೆಯು ಕುಕ್ಕರ್ ಆಗಿರುತ್ತದೆ ಎಂದು ದಿನಕರನ್ ಹೇಳಿದ್ದಾರೆ.
ತಮ್ಮ ಹೊಸ ಪಕ್ಷದ ಧ್ವಜದಲ್ಲಿ ಜಯಲಲಿತಾ ಅವರ ಚಿತ್ರ ಇರುತ್ತದೆ ಎಂದು ದಿನಕರನ್ ಅವರು ಮಧುರೆಯಲ್ಲಿ ತಮ್ಮ ನೂತನ ಪಕ್ಷದ ಚಿಹ್ನೆ ಮತ್ತು ಧ್ವಜವನ್ನು ಅನಾವರಣಗೊಳಿಸಿದರು.
ಎಐಎಡಿಎಂಕೆ ಬಂಡುಕೋರ ನಾಯಕನಾಗಿರುವ ದಿನಕರನ್ ಅವರು ಆರ್ ಕೆ ನಗರ ಕ್ಷೇತ್ರಕ್ಕೆ ಈಚೆಗೆ ನಡೆದ ಉಪ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಜಯ ಸಾಧಿಸಿದ್ದರು. ಆಗ ಅವರು ಪ್ರಶರ್ ಕುಕ್ಕರ್ ಚಿಹ್ನೆಯನ್ನು ಬಳಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!