ದಲಿತರ ಮತ ಬಿದ್ದರೆ ಬಿಜೆಪಿ ಗೆಲುವು


Team Udayavani, Mar 15, 2018, 11:54 AM IST

blore-2.jpg

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರ ಸಂಪುಟದಲ್ಲಿ ದಲಿತ ಸಮುದಾಯದ 13 ಮಂದಿಗೆ ಅವಕಾಶ ಕಲ್ಪಿಸಿದ್ದು, ಬಿಜೆಪಿ ದಲಿತ ಸಮುದಾಯದ ಪರ ಇದೆ ಎನ್ನುವುದಕ್ಕೆ ಸಾಕ್ಷಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದ ಹಿತರಕ್ಷಣೆಗೆ ಅಗತ್ಯವಾದ ವಿಷಯಗಳನ್ನು ಪ್ರಣಾಳಿಕೆಯಲ್ಲಿ ಸೇರಿಸುವ ಕುರಿತು ಮತ್ತು ಚುನಾವಣಾ ಕಾರ್ಯತಂಡವನ್ನು ಸಜ್ಜುಗೊಳಿಸುವ ಸಲುವಾಗಿ ಚರ್ಚಿಸಲು ಬುಧವಾರ ಹೋಟೆಲ್‌ ಲಲಿತ್‌ ಅಶೋಕ್‌ನಲ್ಲಿ ಕರೆಯಲಾಗಿದ್ದ ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಮಾಜಿ ಮತ್ತು ಹಾಲಿ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕಾದರೆ ದಲಿತ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಬೀಳಬೇಕು ಎಂದು ತಿಳಿಸಿದರು. 

 ಪ್ರಸ್ತುತ ದಲಿತ ಸಮುದಾಯದ ಸಾಕಷ್ಟು ಜನ ನಮ್ಮೊಂದಿಗಿದ್ದಾರೆ. ಆದರೂ ಬಿಜೆಪಿ ದಲಿತ ವಿರೋಧಿ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ದಲಿತ ಸಮು ದಾಯಕ್ಕೆ
ನಿರ್ದಿಷ್ಟ ಕಾರ್ಯಕ್ರಮ ರೂಪಿಸು ಪ್ರಣಾಳಿಕೆಯಲ್ಲಿ ಪ್ರಕಟಿಸುವ ಉದ್ದೇಶದಿಂದ ಈ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದರು. 

ಬಿಜೆಪಿ ಸಭೆಯಲ್ಲಿ ಖರ್ಗೆ ಬಗ್ಗೆ  ಪ್ರಶಂಸೆ 
ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿದ ಕುರಿತ ಚರ್ಚೆ ವೇಳೆ ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಶಂಸಿ ಸಿದ ಪ್ರಸಂಗ  ಜೆಪಿ ಸಭೆಯಲ್ಲಿ ನಡೆಯಿತು.
 
ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಸಭೆಯಲ್ಲಿ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ವಿಚಾರ ಪ್ರಸ್ತಾಪಿಸಿದ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಶಿವರಾಮ್‌, ಮಲ್ಲಿಕಾರ್ಜುನ ಖರ್ಗೆ ರೀತಿಯ ನಾಯ  ಕರು ಮತ್ತೆ ಬಾರರು. ಆದರೆ, ಅವರಿಗೆ ಕಾಂಗ್ರೆಸ್‌ ಸಿಎಂ ಸ್ಥಾನ ಕೊಡಲೇ ಇಲ್ಲ. ನೆನ್ನೆ ಮೊನ್ನೆ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ದಲಿತ ಸಮುದಾಯಕ್ಕೆ ಸೇರಿದ ಖರ್ಗೆ ಸೇರಿದಂತೆ ಡಾ.ಜಿ.ಪರಮೇಶ್ವರ್‌, ಕೆ.ಎಚ್‌.ಮುನಿಯಪ್ಪ ಅವರಿಗೂ ಸಿಎಂ ಆಗಲು ಅವಕಾಶ ಕೊಟ್ಟಿಲ್ಲ ಎಂದರು. ಇದಕ್ಕೆ ಸಭೆಯಲ್ಲಿದ್ದವರು ಸಹಮತ ವ್ಯಕ್ತಪಡಿಸಿದರು. ಮಲ್ಲಿಕಾರ್ಜುನ ಖರ್ಗೆ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.