ರಾಜ್ಯಸಭೆಗೆ ರವಿಶಂಕರ್, ಜಾವಡೇಕರ್ ಸೇರಿ ಏಳು ಮಂದಿ ಅವಿರೋಧ ಆಯ್ಕೆ
Team Udayavani, Mar 16, 2018, 7:00 AM IST
ನವದೆಹಲಿ: ಕೇಂದ್ರ ಸಚಿವರಾದ ರವಿಶಂಕರ ಪ್ರಸಾದ್, ಪ್ರಕಾಶ್ ಜಾವಡೇಕರ್ ಸೇರಿದಂತೆ ಏಳು ಮಂದಿ ಕೇಂದ್ರ ಸಚಿವರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಮಾ.23 ರಂದು ಆರು ರಾಜ್ಯಗಳಲ್ಲಿ ಚುನಾ ವಣೆ ನಡೆಯಲಿದೆ. ಬಿಹಾರದಿಂದ ರವಿಶಂಕರ ಪ್ರಸಾದ್, ಪ್ರಕಾಶ್ ಜಾವಡೇಕರ್, ಧರ್ಮೇಂದ್ರ ಪ್ರಧಾನ್, ಥಾವರ್ ಚಂದ್ ಗೆಹೊಟ್ ಮಧ್ಯಪ್ರದೇಶದಿಂದ, ಗುಜರಾತ್ನಿಂದ ಕೇಂದ್ರ ಸಚಿವರಾದ ಪುರುಷೋತ್ತಮ ರುಪಾಲ, ಮಾನ್ಸುಕ್ ಮಾಂಡವ್ಯ. ಹಿಮಾಚಲ ಪ್ರದೇಶದಿಂದ ಜೆ.ಪಿ.ನಡ್ಡಾ ರಾಜ್ಯಸಭೆಗೆ ಆಯ್ಕೆ ಯಾಗಿದ್ದಾರೆ. ಗುಜರಾತ್ ಸೇರಿ ದಂತೆ ಒಟ್ಟು 11 ರಾಜ್ಯಗಳಿಂದ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ. ಕೇಂದ್ರ ಸಚಿವ ಅರುಣ್ ಜೇಟ್ಲಿ, ಎಸ್ಪಿ ನಾಯಕಿ ಜಯಾ ಬಚ್ಚನ್ ಸೇರಿದಂತೆ 10 ಅಭ್ಯರ್ಥಿಗಳು ಉತ್ತರ ಪ್ರದೇಶದಿಂದ ಕಣದಲ್ಲಿದ್ದಾರೆ. ಹೀಗಾಗಿ ಇಲ್ಲಿ ಚುನಾವಣೆ ಅನಿವಾರ್ಯವಾಗಿದೆ. ಕರ್ನಾಟಕ ಸೇರಿದಂತೆ ಇತರ ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುವುದು ಅನಿವಾರ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ