ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ 170 ಅಡಿ ವಿವೇಕಾನಂದ ಪ್ರತಿಮೆ
Team Udayavani, Mar 16, 2018, 6:00 AM IST
ನವದೆಹಲಿ: ಉತ್ತರ ಪ್ರದೇಶದಲ್ಲಿ ಸ್ವಾಮಿ ವಿವೇಕಾನಂದರ ಅತಿ ಎತ್ತರದ ಪ್ರತಿಮೆಯೊಂದು ವರ್ಷಾಂತ್ಯಕ್ಕೆ ಪ್ರತಿಷ್ಠಾಪನೆಗೊಳ್ಳಲಿದೆ! ಈ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ತಯಾರಿ ನಡೆದಿದೆ. ಅಷ್ಠಧಾತುಗಳ ಪ್ರತಿಮೆ ಇದಾಗಿರಲಿದೆ. ಅಂತಾರಾಷ್ಟ್ರೀಯ ಯುವ ಕಲಾವಿದ ವಾಜಿದ್ ಖಾನ್ ಅದನ್ನು ನಿರ್ಮಿಸಲಿದ್ದಾರೆ. ಲಕ್ನೋ ಅಥವಾ ಆಗ್ರಾದಲ್ಲಿ ಅದನ್ನು ಪ್ರತಿಷ್ಠಾಪಿಸುವ ಸಾಧ್ಯತೆ ಇದೆ.
ವಿಶೇಷವೇನು?: ಅದು ಬರೋಬ್ಬರಿ 170 ಅಡಿ ಎತ್ತರ ಇರಲಿದೆ. ಅಷ್ಠಧಾತುಗಳಿಂದ ಅಂದರೆ, ಕಬ್ಬಿಣ, ಚಿನ್ನ, ಬೆಳ್ಳಿ, ತಾಮ್ರ, ಸೀಸ, ತವರ ಮತ್ತು ಪಾದರಸಗಳಿಂದ ಪ್ರತಿಮೆ ನಿರ್ಮಾಣಗೊಳ್ಳಲಿದೆ.
ಯಾರಿವರು ವಾಜಿದ್?: 37 ವರ್ಷ ಪ್ರಾಯದ ವಾಜಿದ್ ಖಾನ್ ಮೂಲತಃ ಮಧ್ಯ ಪ್ರದೇಶದವರು. ಸದ್ಯ ಇಂದೋರ್ನಲ್ಲಿ ನೆಲೆಸಿದ್ದು, ಅಲ್ಲಿಯೇ ಸ್ಟುಡಿಯೋ ಹೊಂದಿದ್ದಾರೆ. ಡ್ರಾಯಿಂಗ್ ಮತ್ತು ಪೇಂಟಿಂಗ್ನಲ್ಲಿ ಪದವಿ ಪಡೆದಿರುವ ವಾಜಿದ್ ಕಬ್ಬಿಣದ ಮೊಳೆಗಳಿಂದ ಶಿಲ್ಪ ರಚನೆ ಮಾಡುವ ಪರಿಣಿತ ಕಲಾವಿದರಾಗಿದ್ದಾರೆ. ಈಗಾಗಲೇ ಲಂಡನ್ನ ರಾಯಲ್ ಅರಮನೆಯಲ್ಲಿ ಬ್ರಿಟಿಷ್ ರಾಣಿ ಎಲಿಜಬೆತ್ ಅವರ ಬೃಹತ್ ಪ್ರತಿಮೆ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?