ಮಾನವ ಕಳ್ಳಸಾಗಾಣಿಕೆ: ದಲೇರ್ ಮೆಹಂದಿ ದೋಷಿ, 2 ವರ್ಷ ಜೈಲುಶಿಕ್ಷೆ
Team Udayavani, Mar 16, 2018, 2:40 PM IST
ಪಟಿಯಾಲಾ: ಮಾನವ ಕಳ್ಳಸಾಗಾಣಿಕೆ ಆರೋಪದಡಿಯಲ್ಲಿ ಪಂಜಾಬಿ ಪಾಪ್ ಸ್ಟಾರ್ ಸಿಂಗರ್ ದಲೇರ್ ಮೆಹಂದಿ ದೋಷಿ ಎಂದು ಪಂಜಾಬ್ ನ ಪಟಿಯಾಲಾ ಕೋರ್ಟ್ ಶುಕ್ರವಾರ ತೀರ್ಪು ನೀಡಿ, ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದೆ.
ದೋಷಿ ಎಂಬ ತೀರ್ಪು ಹೊರಬೀಳುತ್ತಿದ್ದಂತೆಯೇ ಪಂಜಾಬ್ ಪೊಲೀಸರು ದಲೇರ್ ಮೆಹಂದಿಯನ್ನು ವಶಕ್ಕೆ ಪಡೆದುಕೊಂಡಿದ್ದರು. ಆದರೆ ನ್ಯಾಯಾಲಯದಿಂದ ಜಾಮೀನು ಲಭಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಏನಿದು ಪ್ರಕರಣ:
2003ರಲ್ಲಿ ಪಂಜಾಬ್ ನ ಬಲ್ ಬೆಹ್ರಾ ಗ್ರಾಮದ ಬಕ್ಷೀಷ್ ಸಿಂಗ್ ಎಂಬವರು ದಲೇರ್ ಮೆಹಂದಿ, ಸಹೋದರ ಶಂಶೇರ್ ಹಾಗೂ ತಂಡದ ಕೆಲವು ಸದಸ್ಯರ ವಿರುದ್ಧ ಮಾನವ ಕಳ್ಳಸಾಗಾಣಿಕೆ ಮಾಡಿರುವುದಾಗಿ ಪಟಿಯಾಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿದ್ದ ದಲೇರ್ ಸಹೋದರ ಶಂಶೇರ್ 2017ರಲ್ಲಿ ಜಾಂಡೀಸ್ ಖಾಯಿಲೆಯಿಂದ ಸಾವನ್ನಪ್ಪಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ