ಸಿಂಧು ಸೆಮಿಗೆ


Team Udayavani, Mar 17, 2018, 6:00 AM IST

12.jpg

ಬರ್ಮಿಂಗಂ: ಅಮೋಘ ಹೋರಾಟ ಪ್ರದರ್ಶಿಸಿದ ಭಾರತದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ ಶಿಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಸಿಂಧು ಮತ್ತು ಜಪಾನ್‌ ಆಟಗಾರ್ತಿ ನೊಜೊಮಿ ಒಕುಹರಾ ನಡುವೆ ಜಿದ್ದಾ ಜಿದ್ದಿ ಹೋರಾಟ ನಡೆಯಿತು. ಮೊದಲ ಗೇಮ್‌ ಕಳೆದುಕೊಂಡ ಬಳಿಕ ತಿರುಗಿ ಬಿದ್ದ ಸಿಂಧು 20-22, 21-18, 21-18ರಿಂದ ಗೆದ್ದು ಬಂದರು. 3ನೇ ಗೇಮ್‌ನ ಒಂದು ಹಂತದಲ್ಲಿ ಸಿಂಧು 13-16ರಿಂದ ಹಿನ್ನಡೆಯಲ್ಲಿದ್ದರು. ಅನಂತರ ಭರ್ಜರಿ ಪ್ರದರ್ಶನ ನೀಡಿ ಎದುರಾಳಿಯ ಮೇಲೆ ನಿರಂತರ ಒತ್ತಡ ಹಾಕತೊಡಗಿದರು.

ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌. ಪ್ರಣಯ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಟಾಪ್ ನ್ಯೂಸ್

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.