ಪ್ರೋತ್ಸಾಹಧನ ವಿಳಂಬ, ಅಥ್ಲೀಟ್‌ಗಳ ಪರದಾಟ


Team Udayavani, Mar 17, 2018, 6:00 AM IST

20.jpg

ಬೆಂಗಳೂರು: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ಗೆದ್ದ ಹಿರಿಯ ಮತ್ತು ಕಿರಿಯ ಕ್ರೀಡಾ ಸರ್ಕಾರದ ಪ್ರೋತ್ಸಾಹ ಧನಕ್ಕಾಗಿ ಅಕ್ಷರಶಃ ಶಬರಿಯಂತೆ ಕಾದು ಕುಳಿತಿದ್ದಾರೆ. ಕಳೆದ 3 ವರ್ಷಗಳಿಂದ ಹಣ ನೀಡದೇ ರಾಜ್ಯ ಕ್ರೀಡಾ ಇಲಾಖೆ ಈ ಮೊತ್ತವನ್ನು ಬಾಕಿಯಿರಿಸಿ ಕೊಂಡಿರುವುದರಿಂದ ಅಥ್ಲೀಟ್‌ಗಳು ಪರದಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಸರ್ಕಾರ ಈ ಬಗ್ಗೆ ಅರ್ಜಿ ಆಹ್ವಾನಿಸಿದ್ದರೂ ಅಥ್ಲೀಟ್‌ಗಳು ಹಣ ಖಾತೆಗೆ ಬಂದಮೇಲಷ್ಟೇ ನಂಬಲು ಸಾಧ್ಯ ಎನ್ನುವಷ್ಟು ಬೇಸತ್ತು ಹೋಗಿದ್ದಾರೆ.

3 ಕೋಟಿ ರೂ. ಬಾಕಿ: ರಾಷ್ಟ್ರೀಯ ಕೂಟದ ಹಿರಿಯರ ವಿಭಾಗದಲ್ಲಿ ಚಿನ್ನ ಗೆದ್ದವರಿಗೆ 2 ಲಕ್ಷ ರೂ., ಬೆಳ್ಳಿ ಗೆದ್ದವರಿಗೆ 1.5 ಲಕ್ಷ ರೂ., ಕಂಚು ಗೆದ್ದವರಿಗೆ 1 ಲಕ್ಷ ರೂ. ನೀಡಲಾಗುತ್ತದೆ. ಅದೇ ರೀತಿ 18 ಮತ್ತು 20 ವರ್ಷದೊಳಗಿಕ್ರೀಡಾಕೂಟದಲ್ಲಿ ಚಿನ್ನ ಲಕ್ಷ ರೂ., ಬೆಳ್ಳಿ ಗೆದ್ದವರಿಗೆ 75 ಕಂಚು ಗೆದ್ದವರಿಗೆ 50 ಸಾವಿರ ಡಲಾಗುತ್ತದೆ. ವಿವಿಧ ರಾಷ್ಟ್ರೀಯ ದ ವರ್ಷದಲ್ಲಿ ಸುಮಾರು ರಾಜ್ಯಕ್ಕೆ ಬರುತ್ತಿವೆ.  2016 ಮತ್ತು 2017 ಈ ಮೂರು 300ಕ್ಕೂ ಅಧಿಕ ರಾಷ್ಟ್ರೀಯ ರಾಜ್ಯ ಅಥ್ಲೀಟ್‌ಗಳು ಹೀಗಾಗಿ ಸುಮಾರು 3 ಕೋಟಿ
ಧಿಕ ಮೊತ್ತ ಅಥ್ಲೀಟ್‌ಗಳ ಕೈಸೇರಬೇಕಾಗಿದೆ. ಅದೀಗ ರಾಜ್ಯಸರ್ಕಾರದ ಬಳಿ ಬಾಕಿಯಿದೆ.

ವಿಳಂಬ ನೀತಿ ಯಾಕೆ?: ಇಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯ ಜತೆಗೆ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯೂ ಎದ್ದು ಕಾಣುತ್ತಿದೆ. ಹರ್ಯಾಣ, ಒಡಿಶಾ, ಪಂಜಾಬ್‌, ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಷ್ಟ್ರೀಯ ಪದಕ ಗೆದ್ದ ಅಥ್ಲೀಟ್‌ಗಳಿಗೆ ಆಯಾ ವರ್ಷವೇ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಚಿನ್ನ ಗೆದ್ದವರಿಗೆ 5 ಲಕ್ಷ ರೂ. ನೀಡ ಲಾಗುತ್ತಿದೆ. ಬೇರೆ ರಾಜ್ಯದಲ್ಲಿ ಸಾಧ್ಯವಾಗುವ ಕೆಲಸ ನಮ್ಮಲ್ಲಿ ಆಗುತ್ತಿಲ್ಲ. ನಮ್ಮಲ್ಲೂ ಮೊತ್ತ ಏರಿಸಬೇಕೆಂದು ಹಲವು ಅಥ್ಲೀಟ್‌ಗಳು ಮನವಿ ಮಾಡಿಕೊಂಡಿದ್ದಾರೆ.

ಕಡೆಗೂ ಅರ್ಜಿಆಹ್ವಾನ 
ಅಂತೂ 3 ವರ್ಷಗಳ ನಂತರ ಪದಕ ಗೆದ್ದ ಅಥ್ಲೀಟ್‌ಗಳಿಗೆ ಪ್ರೋತ್ಸಾಹಧನ ದೊರೆಯುವ ಭರವಸೆ ಸಿಕ್ಕಿದೆ. 2015, 2016  ಮತ್ತು 2017ರಲ್ಲಿ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ಗೆದ್ದ ಹಿರಿಯ ಮತ್ತು ಕಿರಿಯ ಅಥ್ಲೀಟ್‌ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ
ಅಥ್ಲೀಟ್‌ಗಳು ಕೊಂಚ ನಿರಾಳರಾಗಿದ್ದರೂ, ಹಣ ತಕ್ಷಣ ಕೈಸೇರುತ್ತದೆ ಎಂಬ ಭರವಸೆ ಹೊಂದಿಲ್ಲ. ಅರ್ಜಿ ಸಲ್ಲಿಸಲು ಮಾರ್ಚ್‌ 21 ಕೊನೆಯ ದಿನ.

ಅಥ್ಲೀಟ್‌ಗಳಿಗೆ ಕಿಟ್‌, ಆಹಾರ, ವೈದ್ಯಕೀಯ ಸೌಲಭ್ಯ, ತರಬೇತಿ ಸೇರಿದಂತೆ ನಾನಾ ರೀತಿಯ ವೆಚ್ಚ ಇರುತ್ತದೆ. ಇದನ್ನು ಸರಿದೂಗಿಸು ವುದು ಸುಲಭವಲ್ಲ. ದಯವಿಟ್ಟು ಸರ್ಕಾರ ರಾಷ್ಟ್ರೀಯ ಪದಕ ಗೆದ್ದವರಿಗೆ ಪ್ರೋತ್ಸಾಹಧನವನ್ನು ಆಯಾ ವರ್ಷವೇ ನೀಡಬೇಕು.
● ಹೆಸರು ಹೇಳಲಿಚ್ಛಿಸದ ರಾಷ್ಟ್ರೀಯ ಪದಕ ವಿಜೇತ ಅಥ್ಲೀಟ್‌

ಮಂಜು ಮಳಗುಳಿ

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.