ವೇದಗಳಲ್ಲೂ ಸಾಪೇಕ್ಷ ಸಿದ್ಧಾಂತ ಇತ್ತು
Team Udayavani, Mar 17, 2018, 6:00 AM IST
ಇಂಫಾಲ್: ವಿಶ್ವವಿಖ್ಯಾತ ವಿಜ್ಞಾನಿ ಐನ್ಸ್ಟೀನ್ ಪ್ರಸ್ತಾಪಿಸಿದ ಸಾಪೇಕ್ಷ ಸಿದ್ಧಾಂತವನ್ನು ಅದಕ್ಕೂ ಮೊದಲೇ ವೇದಗಳಲ್ಲಿ ಪ್ರಸ್ತಾಪಿಸಲಾಗಿತ್ತು ಎಂಬುದು ಇತ್ತೀಚೆಗೆ ನಿಧನರಾದ ಭೌತಶಾಸ್ತ್ರಜ್ಞ ಸ್ಟೀಫನ್ ಹಾಕಿಂಗ್ ಹೇಳಿದ್ದರು ಎಂಬುದಾಗಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಇಂಫಾಲದಲ್ಲಿ ನಡೆದ 105ನೇ ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಅವರು ಮಾತುಗಳನ್ನಾದ್ದಾರೆ. ಆಧುನಿಕ ವಿಜ್ಞಾನದ ಹಲವು ಅಂಶಗಳು ನಮ್ಮ ವೇದದಲ್ಲಿ ಪ್ರಸ್ತಾಪವಾದವುಗಳ ವಿಸ್ತೃತ ರೂಪವಾಗಿವೆ. ನಮ್ಮ ವೇದಗಳು ತುಂಬಾ ಮುಂದಿವೆ ಎಂದು ಅವರು ಹೇಳಿದ್ದಾರೆ. ಸ್ಟೀಫನ್ ಹಾಕಿಂಗ್ ಹೇಳಿಕೆಯ ಮೂಲ ಯಾವುದು ಎಂದು ಕೇಳಿದಾಗ, ನೀವೇ ಹುಡುಕಿಕೊಳ್ಳಿ ಎಂದೂ ಅವರು ಸೂಚಿಸಿದ್ದಾರೆ. ಅಲ್ಲದೆ ಈ ಬಗೆ ಮೂಲ ಸಿಗದಿದ್ದರೆ ತನ್ನನ್ನು ಸಂಪರ್ಕಿಸಿ ಎಂದಿದ್ದಾರೆ.
ಲ್ಯಾಬ್ನಿಂದ ಲ್ಯಾಂಡ್ಗೆ ಸಂಶೋಧನೆ ಸಾಗಲಿ: ವೈಜ್ಞಾನಿಕ ಸಂಶೋಧನೆಗಳು ಲ್ಯಾಬ್ನಿಂದ ಲ್ಯಾಂಡ್ಗೆ (ಪ್ರಯೋಗಾಲಯದಿಂದ ಕಾರ್ಯಕ್ಷೇತ್ರಕ್ಕೆ) ಸಾಗಬೇಕು. ಆಗಲೇ ವಿಜ್ಞಾನ ಸದ್ಬಳಕೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತೀಯ ವಿಜ್ಞಾನ ಸಮ್ಮೇಳನದಲ್ಲಿ ಮಾತನಾಡಿದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿಜ್ಞಾನ ಕ್ಷೇತ್ರದಲ್ಲಿ ನಾವು ಅಭಿವೃದ್ಧಿಗೊಂಡ ದೇಶಗಳ ಸಾಲಿನಲ್ಲಿ ಗುರುತಿಸಿಕೊಳ್ಳಬೇಕು. ಜನ ಬಳಕೆಗೆ ಸೂಕ್ತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ವಿಜ್ಞಾನ ಅನುಕೂಲ ಕಲ್ಪಿಸಬೇಕು ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ