ಭಾರತ್ ಬ್ಯಾಂಕ್ ವಿಲೇಪಾರ್ಲೆ: 22ನೇ ಸ್ಥಾಪನಾ ದಿನಾಚರಣೆ
Team Udayavani, Mar 17, 2018, 2:23 PM IST
ಮುಂಬಯಿ: ಬಿಲ್ಲವರ ಅಸೋಸಿ ಯೇಶನ್ ಮುಂಬಯಿ ಇದರ ಸಂಚಾಲಕತ್ವದ ಭಾರತ್ ಕೋ. ಆಪರೇಟಿವ್ ಬ್ಯಾಂಕ್ನ ವಿಲೇಪಾರ್ಲೆ ಪೂರ್ವ ಶಾಖೆಯ 22 ನೇ ಸ್ಥಾಪನಾ ದಿನಾಚರಣೆಯು ಮಾ. 14 ರಂದು ವಿವಿಧ ಧಾರ್ಮಿಕ ಕರ್ಯಾಕ್ರಮ ನಡೆಯಿತು.
ಶಾಖೆಯಲ್ಲಿ ನಾರಾಯಣ ಗುರುಗಳಿಗೆ ವಿಶೇಷ ಪೂಜೆಸಲ್ಲಿಸಿ, ಕೇಕ್ ಕತ್ತರಿಸಿ ಶಾಖೆಯ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಬ್ಯಾಂಕಿನ ಪಶ್ಚಿಮ ವಲಯದ ಮುಖ್ಯಸ್ಥ, ಉಪ ಮಹಾಪ್ರಬಂಧಕ ಸುರೇಶ್ ಎಸ್. ಸಾಲ್ಯಾನ್ ಈ ಸಂದರ್ಭದಲ್ಲಿ ವಿಶೇಷ ಅತಿಥಿಯಾಗಿ ಉಪಸ್ಥಿತರಿದ್ದು ಶುಭಹಾರೈಸಿದರು.
ಭಾರತ್ ಕೋ. ಆಪರೇಟಿವ್ ಬ್ಯಾಂಕ್ನ ವಿಲೇಪಾರ್ಲೆ ಪೂರ್ವ ಶಾಖೆಯ ಮುಖ್ಯಸ್ಥ, ಕವಿ, ಲೇಖಕ ಹರೀಶ್ ಕೆ. ಹೆಜ್ಮಾಡಿ, ಶಾಖೆಯ ಉಪ ಪ್ರಬಂಧಕ ಅಶೋಕ್ ಶೆಟ್ಟಿ, ಶುಭಾ ಪೂಜಾರಿ, ಇತರ ಅಧಿಕಾರಿಗಳಾದ ಸೀಮಾ ವಿಶ್ವನಾಥ ಪೂಜಾರಿ, ಮಲ್ಲಿಕಾ ಪಿ. ಪೂಜಾರಿ, ಸ್ಮಿತಾ ಅನಿಲ್ ಅಂಚನ್, ಮೇಘನಾ ನವೀನ್ ಕೋಟ್ಯಾನ್ ಹಾಗೂ ಇತರ ಸಿಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ