ಆಂಧ್ರಕ್ಕೆ ಹೆಚ್ಚಿನ ಕೊಡುಗೆ ಕೊಡುತ್ತೇವೆ: ಸಚಿವ ಜೇಟ್ಲಿ
Team Udayavani, Mar 18, 2018, 7:30 AM IST
ಹೊಸದಿಲ್ಲಿ: ಆಂಧ್ರಕ್ಕೆ ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿದ್ದಕ್ಕೆ ಪ್ರತಿಭಟಿಸಿ ಎನ್ಡಿಎಯಿಂದ ಟಿಡಿಪಿ ವಿದಾಯ ಹೇಳಿದ್ದರಿಂದ ಬಿಜೆಪಿ ಮೆತ್ತಗಾಗಿದೆ. ಆಂಧ್ರಕ್ಕೆ ವಿಶೇಷ ಸ್ಥಾನಮಾನಕ್ಕಿಂತ ಹೆಚ್ಚಿನ ಕೊಡುಗೆಗಳನ್ನು ನೀಡಲು ನಾವು ಸಿದ್ಧವಿದ್ದೇವೆ. ಆದರೆ ಅದನ್ನು ಪಡೆಯುವ ವಿಧಾನದ ಬಗ್ಗೆ ಆಂಧ್ರ ಸರಕಾರ ಯಾವ ಪ್ರಸ್ತಾವನೆಯನ್ನೂ ಕಳುಹಿಸಲಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ನವದೆಹಲಿಯಲ್ಲಿ ಶನಿವಾರ ಮಾತನಾಡಿದ ಅವರು ಮಾತನಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ ಮಾಧವ್ ಮಾತನಾಡಿ ಕಳೆದ ನಾಲ್ಕು ವರ್ಷಗಳಲ್ಲಿ ಆಂಧ್ರಕ್ಕೆ ನಾವು ನೀಡಿದ ಕೊಡುಗೆಗಳು ಮತ್ತು ಮುಂದೆ ನೀಡಲಿರುವ ಅನುದಾನಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ. ವಿಶೇಷ ಸ್ಥಾನಮಾನಕ್ಕಿಂತ ಹೆಚ್ಚಿನ ಅನುದಾನ ನೀಡಲು ನಾವು ಸಿದ್ಧವಿದ್ದೇವೆ. ಎನ್ಡಿಎ ಜತೆಗೆ ಪುನಃ ಸೇರಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಟಿಡಿಪಿ ಚಿಂತನೆ ನಡೆಸಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್ʼ
Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ
Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು