ವಿದ್ಯೆಗೆ ಏಕಾಗ್ರತೆ ಅಧ್ಯಯನ ಅವಶ್ಯ


Team Udayavani, Mar 20, 2018, 3:28 PM IST

vij-2.jpg

ವಿಜಯಪುರ: ಯಾವುದೇ ವಿದ್ಯೆಯನ್ನು ಏಕಾಗ್ರತೆಯಿಂದ ಮನಸ್ಸಿಟ್ಟು ಅಧ್ಯಯನ ಮಾಡಿದರೆ ಮಾತ್ರ ಆ ವಿದ್ಯೆ ಒಲಿಯುತ್ತದೆ ಎಂದು ಡಾ|ಬಿ.ಆರ್‌. ಬನಸೋಡೆ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ಯುಗಾದಿ ಸಂಭ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಭಾವಗೀತೆ, ಜಾನಪದ, ನಾಡು-ನುಡಿಯ ಹಿರಿಮೆ-ಗರಿಮೆಯ ಗೀತ ಗಾಯನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಗೀತವನ್ನು ಸಿದ್ಧಿಸಿಕೊಳ್ಳುವುದು ಸುಲಭವಲ್ಲ. ಕಲೆ ಎಲ್ಲರನ್ನೂ ಕೈ ಬೀಸಿ ಕರೆಯುವುದೇನೋ ನಿಜ. ಆದರೆ ಆಯ್ಕೆ ಮಾಡಿಕೊಳ್ಳುವುದು ಕೆಲವರನ್ನು ಮಾತ್ರ. ಅಂತೆಯೇ ಶಾಸ್ತ್ರೀಯ ಗಾಯನ ಕಲೆ ಒಲಿಯುವುದು ಕೆಲವರಿಗೆ ಮಾತ್ರ. ಅದೊಂದು ಕಠಿಣ ತಪಸ್ಸು ಎಂದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ಪ್ರಾಧ್ಯಾಪಕಿ ಪ್ರೊ| ವಿದ್ಯಾಶ್ರೀ ಸಾಲಿಮಠ ಮಾತನಾಡಿ, ಸಿನೆಮಾ ಗೀತೆಗಳೆಲ್ಲವೂ ಶಾಸ್ತ್ರೀಯ ಗಾಯನವಲ್ಲ. ಶಾಸ್ತ್ರೀಯ ಕಲೆಗೆ ನಿರಂತರ ಅಭ್ಯಾಸ ಬೇಕು. ಇತ್ತೀಚಿನ ದಿನಗಳಲ್ಲಿ ಪ್ರಚಲಿತದಲ್ಲಿರುವ ಟ್ರ್ಯಾಕ್‌ ಸಂಗೀತವು ಯುವಜನತೆಯನ್ನು ಹೆಚ್ಚಾಗಿ ಸೆಳೆಯುತ್ತಿದೆ.

ಅದು ಬೇಗನೆ ಹಾಡಲು ಸುಲಭ ಸಾಧನವೂ ಹೌದು. ಆದರೆ ಪ್ರತಿಯೊಬ್ಬ ಸಂಗೀತಾಸಕ್ತರು ರಾಗ-ತಾಳ-ಲಯದ ಜೊತೆಗೆ ಸಕಲ ಸ್ವರಗಳ ಸಂಗೀತ ಜ್ಞಾನವನ್ನು ಪಡೆದುಕೊಳ್ಳಬೇಕು. ಅದಕ್ಕಾಗಿ ಶಾಸ್ತ್ರೀಯ ಅಭ್ಯಾಸ ಅತಿ ಅವಶ್ಯ. ಅಂದಾಗ ಮಾತ್ರ ನಾವು ಹಾಡಿದ ಹಾಡಿಗೆ ಒಂದು ವಿಶೇಷ ಅರ್ಥ ಹಾಗೂ ಮೆರುಗು ಬರುತ್ತದೆ ಎಂದು ನುಡಿದರು.

ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಮಾತನಾಡಿದರು. ಡಾ| ಸತ್ಯನಾರಾಯಣರಾವ್‌,  ಯಕರಾದ ವೀರೇಶ ವಾಲಿ, ಪ್ರಶಾಂತ ಚೌಧರಿ, ಕಸಾಪ ತಾಲೂಕಾಧ್ಯಕ್ಷ ಪ್ರೊ| ಯು.ಎನ್‌. ಕುಂಟೋಜಿ ಇದ್ದರು. ಕಲಾವಿದರಾದ ಮಂಜುನಾಥ ಜುನಗೊಂಡ, ಶಂಕರ ಕೆಂಧೂಳಿ, ವಿನೋದ ಕಟಗೇರಿ, ಮಂಜುಳಾ ಹಿಪ್ಪರಗಿ, ಸೃಷ್ಠಿ ಶಾಸ್ತ್ರೀ, ಪಾರ್ವತಿ ಜೋರಾಪುರಮಠ, ಶಕುಂತಲಾ ಹಿರೇಮಠ, ಸುಭಾಷ್‌ ಕನ್ನೂರ, ಸೋಮಶೇಖರ ಕುಲೇì ಮತ್ತಿತರರು ಸೇರಿದಂತೆ ಮೂವತ್ತಕ್ಕೂ ಹೆಚ್ಚು ಗಾಯಕ-ಗಾಯಕಿಯರು ಹಾಡುಗಳನ್ನು ಪ್ರಸ್ತುತ ಪಡಿಸಿದರು. ಪ್ರತಿಯೊಬ್ಬ ಕಲಾವಿದರಿಗೂ ಪ್ರಶಸ್ತಿ ಪತ್ರ ಹಾಗೂ ಕೃತಿ ಕಾಣಿಕೆ ನೀಡಲಾಯಿತು.

ಚಂದ್ರಕಾಂತ ಉಂಡೋಡಿ ಪ್ರಾರ್ಥಿಸಿದರು. ರಾಜೇಂದ್ರಕುಮಾರ ಬಿರಾದಾರ ನಿರೂಪಿಸಿದರು. ಕಬೂಲ್‌ ಕೊಕಟನೂರ ಸ್ವಾಗತಿಸಿದರು. ಬಸವರಾಜ ಕುಂಬಾರ ನಿರ್ವಹಿಸಿದರು. ಶರಣಗೌಡ ಪಾಟೀಲ ವಂದಿಸಿದರು.  

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.