ಕಳವು ಮಾಡಲೆಂದು ಬಂದಾತ ಮನೆ ಮಾಲಕನಿಗೆ ಇರಿಯಲೆತ್ನಿಸಿ ಪರಾರಿಯಾದ


Team Udayavani, Mar 21, 2018, 6:00 AM IST

22.jpg

ಉಳ್ಳಾಲ: ಕಳವು ಮಾಡಲು ಬಂದ ವ್ಯಕ್ತಿ ಮನೆ ಮಾಲಕನಿಗೆ  ಎಚ್ಚರವಾದಾಗ ಚೂರಿಯಿಂದ ಇರಿಯಲು ಯತ್ನಿಸಿ ಪರಾರಿಯಾದ ಘಟನೆ ಪಿಲಾರು ಲಕ್ಷ್ಮೀಗುಡ್ಡೆ ಬಳಿ ನಡೆದಿದೆ. ಮಾಲಕ ಅಪಾಯವಿಲ್ಲದೆ ಪಾರಾಗಿದ್ದಾರೆ.

ಲಕ್ಷ್ಮಿಗುಡ್ಡೆ ನಿವಾಸಿ ಸಂಜೀವ ಗಟ್ಟಿ ಚೂರಿ ಇರಿತದಿಂದ ಪಾರಾದವರು. ನಿನ್ನೆ ತಡರಾತ್ರಿ ಮನೆಯ ಹಿಂಬದಿಯ ಬಾಗಿಲಿನ ಸರಳು ಮುರಿದು ಒಳನುಗ್ಗಿದ್ದ ಕಳ್ಳ ಮನೆಯೊಳಗೆ ತಡಕಾಡುತ್ತಿದ್ದಾಗ ಸಂಜೀವ ಗಟ್ಟಿ ಅವರಿಗೆ ಎಚ್ಚರವಾಯಿತು., ಬೆಳಗಿನ ಜಾವ ಪುತ್ರ ಜಾಗಿಂಗ್‌ಗೆ ತೆರಳಲು ಎದ್ದಿರಬೇಕು ಎಂದು ಮಲಗಿದಲ್ಲೇ ಯಾರು ಎಂದು ಕೇಳಿ ಟಾರ್ಚ್‌ ಹಾಕಿದಾಗ ಕಳ್ಳ ಓಡಲು ಅನುವಾಗಿದ್ದ. ಈ ಸಂದರ್ಭದಲ್ಲಿ ಅಪರಿಚಿತ ಮನೆಯೊಳಗಿಇರುವ ವಿಚಾರ ತಿಳಿಯುತ್ತಿದ್ದಂತೆ ಹಿಡಿಯಲು ಮುಂದೆ ಬಂದಾಗ ಆತ ಚೂರಿಯಿಂದ ಇರಿಯಲು ಯತ್ನಿಸಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕಳ್ಳ ಈ ವೇಳೆ ಪರಾರಿಯಾದ,

ಮನೆಯ ಬಗ್ಗೆ ತಿಳಿದವರಿಂದಲೇ ಕೃತ್ಯ: ಗಟ್ಟಿಯವರ ಕುಟುಂಬದ ದೈವಸ್ಥಾನದ ಕೆಲಸಕ್ಕೆ ಮಂಗಳವಾರ ಕೇರಳದಿಂದ ಮರ ತರುವ ನಿಟ್ಟಿನಲ್ಲಿ ದೊಡ್ಡ ಪ್ರಮಾಣದ ಹಣ ಇಟ್ಟಿರುವ ಮಾಹಿತಿ ತಿಳಿದೇ ಕಳ್ಳ  ಮನೆಗೆ ನುಗ್ಗಿದ್ದ. ‌ ಮನೆಯ ಕುರಿತು ಮತ್ತು ಸಂಜೀವ ಗಟ್ಟಿಯ ವಿಚಾರದಲ್ಲಿ ತಿಳಿದವರೇ ಈ ಕೃತ್ಯದಲ್ಲಿ ಭಾಗವಹಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂದರ್ಭದಲ್ಲಿ ಹಿಂಬದಿಯ ಬಾಗಿಲಿನ ಬಳಿ ರಕ್ತದ ಕಲೆ ಕಂಡು ಬಂದಿದ್ದು, ಕಳ್ಳನಕೈಗೆ ಗಾಯವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.  ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದು, ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.