ಕೊಹ್ಲಿ ವಿಶ್ವ ಕಂಡ ಅದ್ಭುತ ಆಟಗಾರ: ರೋಶನ್‌ ಸಿಲ್ವ


Team Udayavani, Mar 21, 2018, 10:00 AM IST

Silva-21-3.jpg

ಮಂಗಳೂರು: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ವಿಶ್ವ ಕಂಡ ಅದ್ಭುತ ಆಟಗಾರ. ಅಲ್ಲದೆ ಒಂದು ತಂಡವನ್ನು ಚೆನ್ನಾಗಿ ನಿಭಾಯಿಸಬಲ್ಲ ಸಾಮರ್ಥ್ಯವುಳ್ಳ ವ್ಯಕ್ತಿ ಎಂದು ಶ್ರೀಲಂಕಾ ತಂಡದ ಟೆಸ್ಟ್‌ ಕ್ರಿಕೆಟಿಗ ರೋಶನ್‌ ಸಿಲ್ವ ತಿಳಿಸಿದರು. ನಗರದ ಪ್ರಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಡದ ನಾಯಕನಾಗಿ ಸಲಹೆ ನೀಡುವುದು ಸುಲಭ. ಆದರೆ ಸಲಹೆ ನೀಡಿದ್ದನ್ನು ತಾನೇ ಆಟದ ಮೂಲಕ ತೋರಿಸುವುದು ಕಷ್ಟ. ಕೊಹ್ಲಿ ಶ್ರಮಜೀವಿಯಾಗಿದ್ದು , ಅದನ್ನು ಕೆಲವು ಆಟಗಳಲ್ಲಿ ನಾವು ನೋಡಿದ್ದೇವೆ ಎಂದರು.

ಮಂಗಳೂರಿನ ಹವಾಮಾನ ಮತ್ತು ಆಹಾರ ಪದ್ಧತಿ ಶ್ರೀಲಂಕಾದಂತೆಯೇ ಹೋಲಿಕೆಯಾಗುತ್ತಿದ್ದು, ಈ ನಗರ ನನಗೆ ತುಂಬಾ ಇಷ್ಟವಾಗಿದೆ. ಮಂಗಳೂರಿನಲ್ಲಿ ನಡೆಯುತ್ತಿರುವ ಎಂಪಿಎಲ್‌ ಟೂರ್ನಿಯಲ್ಲಿ ಟಿ-4 ಸೂಪರ್‌ ಕಿಂಗ್ಸ್‌ ತಂಡದ ರಾಯಭಾರಿಯಾಗಿ ಆಯ್ಕೆಯಾಗಿರುವುದು ತುಂಬಾ ಖುಷಿ ನೀಡಿದೆ. 4 ದಿನಗಳ ಕಾಲ ಮಂಗಳೂರಿನಲ್ಲಿದ್ದು, ತಂಡವನ್ನು ಬೆಂಬಲಿಸುವೆ. ವೆಸ್ಟ್‌ ಇಂಡೀಸ್‌ ಪ್ರವಾಸ ಹಿನ್ನೆಲೆಯಲ್ಲಿ  ಫೈನಲ್‌ ಪಂದ್ಯಕ್ಕೆ ಬರುವುದು ಅನುಮಾನ ಎಂದರು.

ಟಿ-4 ಸೂಪರ್‌ ಕಿಂಗ್ಸ್‌ ಮಾಲಕ ಮಾರ್ಷೆಲ್‌ ನೊರೋನ್ಹಾರ ಮಗ ಶ್ರೀಲಂಕಾದ ವಸಂತನ್‌ ಅವರಲ್ಲಿ ತರಬೇತಿ ಪಡೆಯುತ್ತಿದ್ದರು. ಆ ಮೂಲಕ ನನಗೆ ಮಂಗಳೂರಿನ ಪರಿಚಯವಾಗಿ, ರಾಯಭಾರಿ ಅವಕಾಶ ದೊರೆತಿದೆ. ವಸಂತನ್‌ ಈಗ ಟಿ-4 ಸೂಪರ್‌ ಕಿಂಗ್ಸ್‌ ತರಬೇತುದಾರರಾಗಿದ್ದಾರೆ ಎಂದರು.

ಟಿ-4 ಸೂಪರ್‌ ಕಿಂಗ್ಸ್‌ ತಂಡದ ಮಾಲಕ ಮಾರ್ಷೆಲ್‌ ನೊರೋನ್ಹಾ ಮಾತನಾಡಿ, ಟಿ-4 ತಂಡವು ಬುಧವಾರ ಮೊದಲ ಪಂದ್ಯವನ್ನು ಆಡಲಿದೆ. ತಂಡದಲ್ಲಿ 3 ರಾಜ್ಯಮಟ್ಟದ ನಾಯಕರಿದ್ದು, 9 ಮಂಗಳೂರಿನ ಆಟಗಾರರಿದ್ದಾರೆ. ವಿದೇಶಿ ಕೋಚ್‌ ವಸಂತನ್‌, ರಾಯಭಾರಿ ರೋಶನ್‌ ಸೇರಿದಂತೆ ತಂಡ ಅಂತಾರಾಷ್ಟ್ರೀಯ ಗುಣಮಟ್ಟವನ್ನು ಹೊಂದಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಟೀಮ್‌ ನಿರ್ದೇಶಕ ಹ್ಯಾರಿಸ್‌ ಮೊಹಮ್ಮದ್‌, ಟೀಮ್‌ ಮ್ಯಾನೇಜರ್‌ ಜಿ. ಗಣೇಶ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqwe

Thailand Open: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಚಾಂಪಿಯನ್ಸ್‌

1-weee

Italian Open ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್‌

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.