ಅತೃಪ್ತ ಆತ್ಮದ ಓಡಾಟ ಶುರು


Team Udayavani, Mar 21, 2018, 11:29 AM IST

Atruptha.jpg

ಮತ್ತೆ ಹಾರರ್‌ ಸಿನಿಮಾಗಳ ಹವಾ ಶುರುವಾಗಿದೆ.  ಈ ಮೂರು ತಿಂಗಳಿನಲ್ಲಿ ದೊಡ್ಡ ಮಟ್ಟದಲ್ಲಿ ಯಾವ ಹಾರರ್‌ ಸಿನಿಮಾವೂ ಪ್ರೇಕ್ಷಕರನ್ನು ಹೆದರಿಸಿಲ್ಲ. ಈಗ “ಅತೃಪ್ತ’ ಬರುತ್ತಿದೆ. ಹೆಸರು ಹೇಳಿದ ಮೇಲೆ ಇದೊಂದು ಹಾರರ್‌ ಸಿನಿಮಾವೆಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಇಷ್ಟೊತ್ತಿಗೆ ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಈ ವಾರ ಬಿಡುಗಡೆಯಾಗುತ್ತಿದೆ.

ನಾಗೇಶ್‌ ಶ್ಯಾಲನೂರು ಈ ಚಿತ್ರದ ನಿರ್ದೇಶಕರು. ನಿರ್ದೇಶಕ ನಾಗೇಶ್‌ ಕೇವಲ ನಾಲ್ಕು ತಿಂಗಳಲ್ಲೆ ಒಂದು ಚಿತ್ರ ಮಾಡಿ ತೋರಿಸ್ತೀನಿ ಅಂತ ಚಾಲೆಂಜ್‌ ಮಾಡಿದರಂತೆ. ಹಾಗೆ ಚಾಲೆಂಜ್‌ ಮಾಡಿದ್ದರಿಂದಲೇ ಅವರು ಕೇವಲ 3 ತಿಂಗಳು 17 ದಿನದಲ್ಲಿ ಒಂದು ಸಿನಿಮಾ ಮಾಡಿ ಮುಗಿಸಿದ್ದಾರೆ.ನಿರ್ಮಾಪಕ ರಘನಾಥರಾವ್‌ ಅವರಿಗೆ ಇದು ಮೊದಲ ಚಿತ್ರವಂತೆ.

ಚಿತ್ರ ಶುರುಮಾಡಿದಾಗ, ಹಣದ ಸಮಸ್ಯೆ ಇತ್ತು. ಆದರೆ, ಒಳ್ಳೇ ಕಥೆ, ಟೀಮ್‌ ಸಿಕ್ಕಿದ್ದರಿಂದ ಎಲ್ಲವೂ ಚೆನ್ನಾಗಿ ನಡೆಯಿತು. ನಿರ್ದೇಶಕರು ರಾತ್ರಿ-ಹಗಲು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಕನ್ನಡದಲ್ಲಿ ಒಳ್ಳೆಯ ಚಿತ್ರ ಮಾಡುವಾಸೆ ಇದೆ ಎಂಬುದು ಅವರ ಮಾತು. ಚಿತ್ರದಲ್ಲಿ ಸೌಂಡ್‌ ಎಫೆಕ್ಟ್ ಹಾಗೂ ಹಿನ್ನೆಲೆ ಸಂಗೀತ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆಯಂತೆ. 

ಚಿತ್ರದಲ್ಲಿ ಅರ್ಜುನ್‌ ಯೋಗಿ ಹಾಗೂ ಶ್ರುತಿ ರಾಜ್‌ ನಾಯಕಿ. ನಾಯಕ ಅರ್ಜುನ್‌ ಅವರಿಗೆ ಇದು ಎರಡನೇ ಚಿತ್ರ. “ಏನೆಂದು ಹೆಸರಿಡಲಿ’ ಬಳಿಕ ಹಲವು ಕಥೆ ಕೇಳಿ, ಇದನ್ನು ಒಪ್ಪಿದರಂತೆ. ಕಥೆ ಕೇಳಿದಾಗ, ಮಿಸ್‌ ಮಾಡಬಾರದು ಖುಷಿಯಿಂದ ಮಾಡಿದ್ದಾರಂತೆ.  ಈಗ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರ ಪ್ರೇಕ್ಷಕರ ಮನಸ್ಸು ಗೆಲ್ಲುತ್ತದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. 

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.