ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್‌:ಸುಚರಿತಾ ಶೆಟ್ಟಿಗೆ 1ಚಿನ್ನ ಸೇರಿ 5ಪದಕ


Team Udayavani, Mar 21, 2018, 4:28 PM IST

25566.jpg

ಮುಂಬಯಿ: ಥಾಯ್ಲೆಂಡ್‌ನ‌ ಲಂಪಾಂಗ್‌ ಸ್ಟೇಡಿಯಂನಲ್ಲಿ ಮಾ. 9ರಿಂದ 11 ರವರೆಗೆ 27ನೇ ಥಾಯ್ಲೆಂಡ್‌ ಮಾಸ್ಟರ್ ಅಥ್ಲೆಟಿಕ್ಸ್‌ ಅಸೋಸಿಯೇಶನ್‌ನ ಆಯೋಜನೆಯಲ್ಲಿ  ನಡೆದ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್‌-2018ರಲ್ಲಿ ನಗರದ ತುಳು-ಕನ್ನಡತಿ ಸುಚರಿತಾ ಶೆಟ್ಟಿ (ಕರೇಲಿಯಾ) ಇವರು  1 ಚಿನ್ನ, 3 ಬೆಳ್ಳಿ, 1 ಕಂಚಿನ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಹಿಳೆಯರ 40-44ರ ವಯೋಮಿತಿಯ ವಿಭಾಗದ ಶಾಟ್‌ಪುಟ್‌, ಡಿಸ್ಕಸ್‌ತ್ರೋ,  ರಿಲೇಯಲ್ಲಿ 4*400 ರಿಲೇಯಲ್ಲಿ ಬೆಳ್ಳಿಯ ಪದಕ, 4*100 ರಿಲೇಯಲ್ಲಿ ಚಿನ್ನದ ಪದಕ ಹಾಗೂ ಜಾವಲಿಯನ್‌ ಎಸೆತದಲ್ಲಿ ಕಂಚಿನ ಪದಕದೊಂದಿಗೆ ಒಟ್ಟು 5 ಪದಕಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
ಮೂಲತಃ ಪೊಸ್ರಾಲ್‌ ಕೊಟ್ರಪಾಡಿ ದಿ| ಶಂಕರ ಶೆಟ್ಟಿ ಮತ್ತು ತಾಳಿಪಾಡಿ ಪಾದೆಮನೆ ಕುಶಾಲ ಶೆಟ್ಟಿ ದಂಪತಿಯ ಪುತ್ರಿಯಾಗಿರುವ ಇವರು ವೈಎಂಸಿಎ ರಾಜ್ಯಮಟ್ಟದ 42ನೇ ಆಥ್ಲೆಟಿಕ್‌ ಮೀಟ್‌ -2017 ರಲ್ಲಿ ಕೂಡಾ ದಾಖಲೆಯೊಂದಿಗೆ ಎರಡು ಚಿನ್ನ, ಮಾಸ್ಟರ್ಸ್‌ ಸ್ಟೇಟ್‌ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌-2017ರಲ್ಲಿ ಮೂರೂ ಚಿನ್ನದ ಪದಕ ಪಡೆದಿದ್ದರು. ಹಾಗೆಯೇ ಆಸ್ಟ್ರೇಲಿಯದಲ್ಲಿ ನಡೆದ ಆಸ್ಟ್ರೇಲಿಯನ್‌ ಮಾಸ್ಟರ್ ಗೇಮ್ಸ್‌- 2015ರಲ್ಲಿ ಭಾರತವನ್ನು ಪ್ರತಿನಿಧಿಸಿ ಒಂದು ಚಿನ್ನ, 2 ಬೆಳ್ಳಿಯೊಂದಿಗೆ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಅದೇ ರೀತಿ 2013-14ನೇ ಸಾಲಿನಲ್ಲಿ ಜರಗಿದ ಮಾಸ್ಟರ್ಸ್‌ ನ್ಯಾಶನಲ್‌ ಅಥ್ಲೆಟಿಕ್‌ ಮೀಟ್‌ನಲ್ಲಿ 6 ಚಿನ್ನ, 2015ರಲ್ಲಿ ಜರಗಿದ ಸ್ಟೇಟ್‌ ಮರ್ಕಂಟೈಲ್‌ ಅಥ್ಲೆಟಿಕ್‌ ಮೀಟ್‌ನಲ್ಲಿ 4 ಚಿನ್ನದ ಪದಕ, 2013 ರ ರನ್‌ ಇಂಡಿಯಾ ರನ್‌ 10 ಕಿ. ಮೀ. ಮ್ಯಾರಥಾನ್‌ನಲ್ಲಿ ಐದನೇ ಸ್ಥಾನವನ್ನು ಪಡೆದಿದ್ದಾರೆ. ಬಂಟರ ಸಂಘ ಮುಂಬಯಿ ಇದರ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯ ನಿರ್ವಹಿಸು ತ್ತಿದ್ದಾರೆ. ಸಹೋದರಿಯರಾದ ಸುಜಾತಾ ಮತ್ತು ಬಬಿತಾ ಶೆಟ್ಟಿ ಮತ್ತು ಪತಿ ಉದಯ ಕರೇಲಿಯರವರ ಪ್ರೋತ್ಸಾಹವೇ ತನ್ನ ಸಾಧನೆಗೆ ಪ್ರೇರಣೆ ಎನ್ನುವ ಇವರು, ಕ್ಯಾಥೆಡ್ರಲ್‌ ಮತ್ತು ಜಾನ್‌ಕೊನೊನ್‌ ಸ್ಕೂಲ್‌ ´‚ೊàರ್ಟ್‌ ಮುಂಬಯಿಯಲ್ಲಿ 13 ವರ್ಷಗಳ ಕಾಲ ಕ್ರೀಡಾ ಮಾರ್ಗದರ್ಶಕಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಯುನಿಕ್ಯೂ ನ್ಪೋರ್ಟ್ಸ್ ಅಕಾಡೆಮಿ ಎಂಬ ನ್ಪೋರ್ಟ್ಸ್ ಅಕಾಡೆಮಿಯನ್ನು ಸ್ಥಾಪಿಸಿದ್ದಾರೆ. ಇಲ್ಲಿ ಕ್ರೀಡಾಳುಗಳಿಗೆ ಕ್ರೀಡಾ ಮಾಹಿತಿಯೊಂದಿಗೆ ತರಬೇತಿಯನ್ನು ಕೂಡಾ ನೀಡಲಾಗುತ್ತಿದ್ದು, ವಿಶೇಷವಾಗಿ ಮಕ್ಕಳಿಗೆ ದೈಹಿಕ ಶಿಕ್ಷಣವನ್ನು ನೀಡಲಾಗುತ್ತಿದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.