BJP MLA ಸತೀಶ್ ರೆಡ್ಡಿ ಬಾಮೈದ ಎಂದು ಯುವಕನ ಗೂಂಡಾಗಿರಿ
Team Udayavani, Mar 22, 2018, 12:27 PM IST
ಬೆಂಗಳೂರು: ದೊಡ್ಡವರ ಹೆಸರು ಹೇಳಿ ಸಣ್ಣ ಕೆಲಸ ಮಾಡುವುದು ಅಂದರೆ ಇದೇ ಇರಬೇಕು. ಬಿಜೆಪಿ ಶಾಸಕ ಸತೀಶ್ ರೆಡ್ಡಿ ಬಾಮೈದ ಎಂದು ಯುವಕನೊಬ್ಬ ಕ್ಯಾಬ್ ಚಾಲಕರೊಬ್ಬರಿಗೆ ಮಾರಣಾಂತಿಕವಾಗಿ ಥಳಿಸಿರುವ ಘಟನೆ ಬುಧವಾರ ತಡರಾತ್ರಿ ಕೋರಮಂಗಲದಲ್ಲಿ ನಡೆದಿದೆ.
ಮಿಥುನ್ ರೆಡ್ಡಿ ಎಂಬ ಯುವಕ ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಚಾಲಕ ತಿಪ್ಪೇಸ್ವಾಮಿ ಕಾರನ್ನು ಅಡ್ಡಗಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದು, ಎಯ್..ನಾನ್ಯಾರು ಗೊತ್ತಾ ? ಎಂಎಲ್ಎ ಸತೀಶ್ ರೆಡ್ಡಿ ಅವರ ಬಾಮೈದ ನನಗೆ ಸೈಡ್ ನೀಡಲ್ವ..ನಿನಗೆ ಇದೆ… ಎಂದು ಧಮ್ಕಿ ಹಾಕಿದ್ದಾನೆ.
ಗಾಯಗೊಂಡಿರುವ ತಿಪ್ಪೇಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನನಗೆ ಬಾಮೈದ ಇಲ್ಲ!
ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ಸತೀಶ್ ರೆಡ್ಡಿ ನನಗೆ ಬಾಮೈದ ಇಲ್ಲ , ನನ್ನ ಹೆಸರು ಹೇಳಿಕೊಂಡು ಈ ಕೃತ್ಯ ಎಸಗಿದ್ದಾನೆ. ಆತನಿಗೆ ಠಾಣೆಗೆ ಕರೆದೊಯ್ದು ನಾಲ್ಕು ಬಾರಿಸಿ ಬುದ್ದಿ ಕಲಿಸಿ ಎಂದು ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ