ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ: ಒಟ್ಟು 14,643 ವಿದ್ಯಾರ್ಥಿಗಳು 


Team Udayavani, Mar 23, 2018, 6:55 AM IST

220318Astro15.jpg

ಉಡುಪಿ: ಎಸೆಸೆಲ್ಸಿ ಪರೀಕ್ಷೆ ಮಾ. 23ರಂದು ಆರಂಭಗೊಳ್ಳಲಿದ್ದು ಜಿಲ್ಲೆಯಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಪರೀಕ್ಷೆ ಎ. 6ರ ವರೆಗೆ ನಡೆಯಲಿದೆ. 

51 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, ಇದರಲ್ಲಿ ಬ್ರಹ್ಮಾವರ ವಲಯ 11, ಬೈಂದೂರು 8, ಕಾರ್ಕಳ 9, ಕುಂದಾಪುರ 8, ಉಡುಪಿ 15. ಉಡುಪಿ ಸ.ಪ.ಪೂ. ಕಾಲೇಜು,  ಸಂತ ಸಿಸಿಲಿ ಪ್ರೌಢಶಾಲೆಯನ್ನು ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರವಾಗಿ ಮಾಡಲಾಗಿದೆ. 

ಜಿಲ್ಲೆಯಲ್ಲಿ  ಒಟ್ಟು 14,643 ವಿದ್ಯಾರ್ಥಿ ಗಳು (7,650 ಬಾಲಕರು ಮತ್ತು 6,993 ಬಾಲಕಿಯರು) ಹಾಜರಾಗಲಿದ್ದಾರೆ. ರೆಗ್ಯುಲರ್‌ ವಿದ್ಯಾರ್ಥಿಗಳಲ್ಲಿ 6,699 ಬಾಲಕರು, 6,641 ಬಾಲಕಿಯರಿದ್ದು ಒಟ್ಟು 13,340, ರೆಗ್ಯುಲರ್‌ ಪುನರಾ ವರ್ತಿತರು 557 ಬಾಲಕರು, 224 ಬಾಲಕಿಯರು, ಒಟ್ಟು 781. ಖಾಸಗಿ ವಿದ್ಯಾರ್ಥಿಗಳಲ್ಲಿ 304 ಬಾಲಕರು, 89 ಬಾಲಕಿಯರು, ಒಟ್ಟು 393. ಖಾಸಗಿ ಪುನರಾವರ್ತಿತರು 90 ಬಾಲಕರು, 39 ಬಾಲಕಿಯರು, ಒಟ್ಟು 129. 

ಕೇಂದ್ರಗಳಿಗೆ ಸಿಸಿಟಿವಿ, ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು, ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಕಸ್ಟೋಡಿಯನ್‌ ನೇಮಕ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ 2 ಜಾಗೃತ ದಳ ರಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
 
ಜಿಲ್ಲೆಯಲ್ಲಿ ಯಾವುದೇ ಕೇಂದ್ರ ಸೂಕ್ಷ್ಮ ಅಥವಾ ಅತಿ ಸೂಕ್ಷ್ಮ ಎಂದು ಗುರುತಿಸಿಲ್ಲ. ಉಡುಪಿಯ ಕ್ರಿಶ್ಚಿಯನ್‌ ಪ್ರೌಢಶಾಲೆಯಲ್ಲಿ ಉತ್ತರ ಪತ್ರಿಕೆಗಳನ್ನು ಇಡಲಾಗುವುದು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಬೇಕಾದ ಎಲ್ಲ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ. 

ವೇಳಾಪಟ್ಟಿ
ಪರೀಕ್ಷೆಗಳು ಬೆಳಗ್ಗೆ 9.30ರಿಂದ ಆರಂಭಗೊಳ್ಳಲಿದೆ. ಪ್ರಥಮ ಭಾಷೆ ಮತ್ತು ಮುಖ್ಯವಿಷಯಗಳು (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) 3 ಗಂಟೆ ಅವಧಿ, 2ನೆಯ ಮತ್ತು 3ನೆಯ ಭಾಷಾ ಪರೀಕ್ಷೆ 2.30 ಗಂಟೆ ನಡೆಯಲಿದೆ.

ಟಾಪ್ ನ್ಯೂಸ್

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.