ಜನಾಶೀರ್ವಾದ ಯಾತ್ರೆ ಮೂಲಕ ಜನರಿಗೆ ಕಿರಿಕಿರಿ : ಬಿಜೆಪಿ ಆರೋಪ


Team Udayavani, Mar 23, 2018, 7:50 AM IST

BJP_symbol.jpg

ಕಾಪು: ಜನಾಶೀರ್ವಾದ ಯಾತ್ರೆಯ ಹೆಸರಲ್ಲಿ ಕಾಂಗ್ರೆಸ್‌ ರಾಹುಲ್‌ ಗಾಂಧಿ ಕರಾವಳಿಯಾದ್ಯಂತ ನಡೆಸುತ್ತಿರುವ ರ್ಯಾಲಿಯಿಂದಾಗಿ ಜನಸಾಮಾನ್ಯರು ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಕಾಪು ಕ್ಷೇತ್ರ ಬಿಜೆಪಿ ಆರೋಪಿಸಿದೆ. 

ರಾಹುಲ್‌ ಗಾಂಧಿ ಪ್ರವಾಸದ ಹಿನ್ನೆಲೆಯಲ್ಲಿ ಪೊಲೀಸರು ಹೆದ್ದಾರಿಯುದ್ದಕ್ಕೂ ವಾಹನಗಳನ್ನು ತಡೆ ಹಿಡಿದಿದ್ದು ಇದರಿಂದ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಅಂಬ್ಯುಲೆನ್ಸ್‌, ಶಾಲಾ ವಾಹನಗಳನ್ನು ಕೂಡಾ ತಡೆ ಹಿಡಿದಿದ್ದರಿಂದಾಗಿ ಅವರು ಪೇಚಾಟ ಅನುಭವಿಸಬೇಕಾಯಿತು. ದೂರದ ಊರಿನಿಂದ ಬರುವ ಸರಕು ವಾಹನಗಳನ್ನು ಗಂಟೆಗಟ್ಟಲೆ ತಡೆ ಹಿಡಿದಿದ್ದರಿಂದ ಅವರ ಸಮಯ ವ್ಯರ್ಥವಾಗುವಂತಾಗಿದೆ ಎಂದು ಬಿಜೆಪಿ ಹೇಳಿದೆ. ಇನ್ನು ಮುಂದಿನ ದಿನಗಳಲ್ಲಿ ಚುನಾವಣಾ ಸಮಯದಲ್ಲಿ ರಾಜಕೀಯ ನಾಯಕರ ಭೇಟಿ ಕಾರ್ಯಕ್ರಮ ನಡೆಯುವಾಗ ಪೊಲೀಸರು ಮೊದಲೇ ಸುಗಮ ಸಂಚಾರ ವ್ಯವಸ್ಥೆಗೊಳಿಸಲು ಪ್ರಯತ್ನಿಸುವಂತೆ ಕಾಪು ಕ್ಷೇತ್ರ ಬಿಜೆಪಿ ಆಗ್ರಹಿಸಿದೆ.
 

ಟಾಪ್ ನ್ಯೂಸ್

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.