ರೈಲು ಢಿಕ್ಕಿ ಹೊಡೆದು ಕಡವೆ ಸಾವು; ಆಕ್ರೋಶ


Team Udayavani, Mar 23, 2018, 9:40 AM IST

Kadave-22-3.jpg

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ ರೈಲ್ವೇ ಟ್ರ್ಯಾಕ್‌ ನಲ್ಲಿ ಕಡವೆಯೊಂದು ರೈಲು ಢಿಕ್ಕಿ ಹೊಡೆದು ಗಂಭೀರ ಸ್ವರೂಪದ ಗಾಯಗೊಂಡು ರೈಲು ಹಳಿಯಲ್ಲಿಯೇ ಸಾವನ್ನಪ್ಪಿರುವುದು ಗುರುವಾರ ಬೆಳಗ್ಗೆ ಕಂಡು ಬಂದಿದೆ. ಇದು ಬುಧವಾರ ರಾತ್ರಿ ಗೂಡ್ಸ್‌ ರೈಲಿಗೆ ಢಿಕ್ಕಿಯಾಗಿ ಸತ್ತಿರಬಹುದೆಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕಡವೆಯೊಂದು ಸತ್ತು ಬಿದ್ದಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಬಂದಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಡವೆಯ ಶವ ಮಹಜರು ನಡೆಸಿ, ವರದಿ ಸಿದ್ಧಪಡಿಸಿದರು. ಬಳಿಕ ದಫನ ಕ್ರಿಯೆ ನೆರವೇರಿಸಿದರು. ಕಡವೆ ಎಲ್ಲಿಂದ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ.

ಪರಿಸರವಾದಿಗಳ ಆಕ್ರೋಶ: ಸಾಮಾನ್ಯವಾಗಿ ಪಶ್ಚಿಮಘಟ್ಟದ ಅರಣ್ಯನಲ್ಲಿರ ಬೇಕಾದ ಕಡವೆ ನಗರ ಪ್ರದೇಶಕ್ಕೆ ಬಂದು ರೈಲ್ವೆ ಹಳಿಯಲ್ಲಿ ಸತ್ತು ಬಿದ್ದಿರುವ ಬಗ್ಗೆ ಪರಿಸರವಾದಿಗಳು ಗರಂ ಆಗಿದ್ದಾರೆ.

ಎಲ್ಲಿಯ ಪಶ್ಚಿಮ ಘಟ್ಟ …? ಎಲ್ಲಿಯ ಅಡ್ಯಾರ್‌….? ಎಂದು ಪರಿಸರವಾದಿ, ಸಹ್ಯಾದ್ರಿ ಸಂಚಯದ ದಿನೇಶ್‌ ಹೊಳ್ಳ ಪ್ರಶ್ನಿಸಿದ್ದಾರೆ. ಕಾಡಿನಲ್ಲಿ ಕಡವೆಗೆ ಬೇಕಾದ ಆಹಾರ ಲಭಿಸುತ್ತಿಲ್ಲ….ಕಡವೆಯ ಬದುಕಿಗೆ ಅಲ್ಲಿನ ಕಾಡು ವ್ಯವಸ್ಥೆ ಸರಿಯಾದ ಹೊಂದಾಣಿಕೆ ಆಗುತ್ತಿಲ್ಲ. ಕಾಡು ಪ್ರಾಣಿಗಳ ಆವಾಸ ಸ್ಥಳಗಳೆಲ್ಲಾ ಅತಿಕ್ರಮಣ ಮಾಡಲು ಸರಕಾರಗಳೇ ಕಾರಣವಾಗಿದ್ದು, ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರುತ್ತಿವೆ’ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.