ಪಡುಬಿದ್ರಿಗೆ ಈಗ ನೀರಿನ ಚಿಂತೆ


Team Udayavani, Mar 24, 2018, 6:40 AM IST

1903ra2e.jpg

ಪಡುಬಿದ್ರಿ: ಪಡುಬಿದ್ರಿ ಈ ಬಾರಿ ಬೇಸಗೆಯಿಂದ ಬಸವಳಿವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ದಿನದ 24 ತಾಸೂ ಪಡುಬಿದ್ರಿ ಜನತೆಗೆ ನೀರು ಪೂರೈಸುತ್ತಿದ್ದ ಅಬ್ಬೇಡಿಯ ಬೋರ್‌ವೆಲ್‌ನಿಂದ ಬರುವ ಪೈಪ್‌ ಲೈನನ್ನು ಪೇಟೆಯಲ್ಲೆಲ್ಲಾ ನವಯುಗ ಕಂಪೆನಿಯವರು ಹೆದ್ದಾರಿ ಚತುಃಷ್ಪಥ ಕಾಮಗಾರಿ ಭರದಲ್ಲಿ ಒಡೆದು ಹಾಕಿದ್ದಾರೆ. ಇದರೊಂದಿಗೆ ವೆಲ್‌ಕಮ್‌ ಪಂಪ್‌ ಹೌಸ್‌ ಮತ್ತು ಮದ್ಮಲ್‌ ಕೆರೆಗಳು ಬತ್ತುತ್ತಿದ್ದು ಬೇಸಗೆ ಕಷ್ಟಕರವಾಗಿರಲಿದೆ.
 
ನವಯುಗ ನಿರ್ಲಕ್ಷ್ಯ
ಹೆದ್ದಾರಿ ಕಾಮಗಾರಿ ನಡೆಯುತ್ತಿ ರುವ ಅಬ್ಬೇಡಿ – ಪಡುಬಿದ್ರಿ ಪೇಟೆ, ಎಂಬಿಸಿ ರಸ್ತೆಯತ್ತ ಬಂದಿದ್ದ ಪೈಪ್‌ಲೈನ್‌ಗಳು ಸದ್ಯ ಒಡೆದು ಹೋಗಿದೆ. ಇದನ್ನೆಲ್ಲಾ ಸರಿಪಡಿಸಿಕೊಡುವುದಾಗಿ ಹೆದ್ದಾರಿ ನಿರ್ಮಾಣ ಕಾಮಗಾರಿ ಮಾಡುತ್ತಿರುವ ನವಯುಗ ಹೇಳಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ನೀರು ಪೂರೈಕೆಗೆ ಹೊಡೆತ ಬೀಳಲಿದೆ. ಪಡುಬಿದ್ರಿ ಗ್ರಾ. ಪಂ. ನ ನಡಾÕಲು ಗ್ರಾಮದ ಪಡುಬಿದ್ರಿ ಪೇಟೆ, ಬೇಂಗ್ರೆ, ಕಲ್ಲಟ್ಟೆ, ಕಾಡಿಪಟ್ಣ, ನಡಿಪಟ್ಣ, ಪಡುಹಿತ್ಲು, ಬ್ರಹ್ಮಸ್ಥಾನ, ಬೀಡು ಪ್ರದೇಶಗಳಿಗೆ ನೀರಿನ ಸಮಸ್ಯೆ ಎದುರಾಗಲಿದೆ.  

ಉಪಯೋಗವಾಗದ ಶುದ್ಧ ನೀರಿನ ಘಟಕ 
ಕಂಚಿನಡ್ಕ ಇನ್ಫೋಸಿಸ್‌ ಪ್ರಾಯೋಜಿತ ಶುದ್ಧ ನೀರಿನ ಘಟಕ ಸ್ಮಾರ್ಟ್‌ ಕಾರ್ಡ್‌ ಬಳಸಿ ನೀರು ಪಡೆವ ಪದ್ಧತಿಯದ್ದು. ಇದು ಐದಾರು ತಿಂಗಳ ಹಿಂದೆ ಆರಂಭವಾಗಿದ್ದು, ಕಳೆದ ಒಂದೂವರೆ ತಿಂಗಳಿಂದ ಸ್ಥಗಿತವಾಗಿವೆ. ಇನ್ನು ಬೋರ್ಡ್‌ ಶಾಲೆ ಬಳಿ ಇರುವ ಶುದ್ಧ ನೀರಿನ ಘಟಕವಿದ್ದರೂ, ಅಲ್ಲಿನ ನಿವಾಸಿಗಳಾರೂ ಇದರ ನೀರು ಪಡೆಯುತ್ತಿಲ್ಲ. 

ಕೆಲ ಉದ್ದಿಮೆದಾರರು, ಕಂಪೆನಿ, ಹೊಟೇಲಿಗರು, ಶಾಲೆಗೆ ನೀರು ಪಡೆ ಯುತ್ತಾರೆ. ಇದರಿಂದ ತಿಂಗಳಿಗೆ 500ರಿಂದ 1,000 ರೂ. ವರಮಾನ ಪಂಚಾಯತ್‌ಗೆ ಬರುತ್ತಿದೆ.

ನೀರಿನ ಸಮಸ್ಯೆ: ಸಭೆ
ಪಡುಬಿದ್ರಿ ಗ್ರಾ. ಪಂ. ನಿಂದ ಶಾಸಕರ ಕಾರ್ಯಪಡೆಯ ಮೂಲಕ ಕಾಮಗಾರಿ ನಿರ್ವಹಿಸಲು ಜಿಲ್ಲಾಧಿಕಾರಿಗಳಿಗೆ 5 ಲಕ್ಷ ರೂ. ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಎಪ್ರಿಲ್‌ನಲ್ಲಿ ವಿಶೇಷ ಗ್ರಾಮಸಭೆಯನ್ನು ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಕರೆಯಲಿದ್ದೇವೆ. ಬೇಂಗ್ರೆಯಲ್ಲಿ ಇಲಾಖಾ ವತಿಯಿಂದ ಹೊಸತಾಗಿ ಕುಡಿಯುವ ನೀರಿನ ಘಟಕವೊಂದನ್ನು ಸ್ಥಾಪಿಸಲಾಗಿದ್ದು ತಿಂಗಳೊಳಗಾಗಿ ಪಂ.ಗೆ ಹಸ್ತಾಂತರವಾಗಲಿದೆ. 
-ಪಂಚಾಕ್ಷರಿ ಸ್ವಾಮಿ, 
ಪಡುಬಿದ್ರಿ ಗ್ರಾ.ಪಂ. ಪಿಡಿಒ

ಅನುದಾನಕ್ಕೆ ಪ್ರಸ್ತಾವನೆ ಎಲ್ಲೂರು ಗ್ರಾಮದ ಅಲ್ಲಲ್ಲಿ ಸ್ವಲ್ಪ ಮಟ್ಟಿನ ಸಮಸ್ಯೆಗಳಿವೆ. ಯುಪಿಸಿಎಲ್‌ನ 9 ಲಕ್ಷ ರೂ. ಗಳ ಸಿಎಸ್‌ಆರ್‌ ನಿಧಿ ಬಳಸಿಕೊಂಡು ಮಾಣಿಯೂರು, ಕುಕ್ಕಿಕಟ್ಟೆಗಳಲ್ಲಿ ಮೂರು ಬೋರ್‌ವೆಲ್‌ಗ‌ಳನ್ನು ತೋಡಲಾಗಿದೆ. ಪೆಜತ್ತಕಟ್ಟೆಯಲ್ಲಿಯೂ 900 ಮೀಟರ್‌ ಪೈಪ್‌ಲೈನ್‌ ಆಗಬೇಕಿದೆ. ಮಡಿವಾಳ ತೋಟದ 14 ಮನೆಗಳಿಗೆ ಕಡು ಬೇಸಗೆಯಲ್ಲಿ ನೀರಿಗೆ ಸಮಸ್ಯೆಯಾಗಬಹುದು. ಇದಕ್ಕಾಗಿ ಬೋರ್‌ವೆಲ್‌ ಮತ್ತು ಪೈಪ್‌ಲೈನ್‌ಗೆ ಶಾಸಕರ ಕಾರ್ಯಪಡೆಯ 5 ಲಕ್ಷ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 
– ಮಮತಾ ಶೆಟ್ಟಿ, 
ಎಲ್ಲೂರು ಗ್ರಾ.ಪಂ. ಪ್ರಭಾರ ಪಿಡಿಒ 

ಬೇಸಗೆಯ ಆರಂಭದಲ್ಲಿದ್ದೇವೆ.  ಹಲವು ಊರುಗಳಲ್ಲಿ  ಕುಡಿಯುವ ನೀರಿನ ಕೊರತೆ ಬಾಧಿಸತೊಡಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲು ಅನುಕೂಲವಾಗಲೆಂಬುದು ಈ ಸರಣಿಯ ಆಶಯ.  ನಿಮ್ಮ ಭಾಗದಲ್ಲಿ ನೀರಿನ ಸಮಸ್ಯೆ ಇದ್ದರೆ ನಮಗೆ ತಿಳಿಸಬಹುದು.ವಾಟ್ಸಾಪ್‌ ನಂಬರ್‌ 91485 94259

– ಆರಾಮ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.