ಎಸ್ಸೆಸ್ಸೆಲ್ಸಿ ಪ್ರಶ್ನೆಪತ್ರಿಕೆ ಬದಲು 13 ವಿದ್ಯಾರ್ಥಿಗಳು ಕಂಗಾಲು


Team Udayavani, Mar 25, 2018, 6:40 AM IST

SSLCCC.jpg

ಹಾವೇರಿ: ಎಸ್ಸೆಸ್ಸೆಲ್ಸಿ ಕನ್ನಡ ಪರೀಕ್ಷೆ ಪ್ರಶ್ನೆಪತ್ರಿಕೆ ಅದಲು ಬದಲಾಗಿ 13 ವಿದ್ಯಾರ್ಥಿಗಳು ತೊಂದರೆಗೊಳಗಾದ ಘಟನೆ ರಾಣಿಬೆನ್ನೂರಿನ ತುಮ್ಮಿನಕಟ್ಟಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪರೀಕ್ಷಾ ಕೊಠಡಿ ಸಿಬ್ಬಂದಿ ಡಿಬಾರ್‌ ಬೆದರಿಕೆ ಹಾಕಿದ್ದರಿಂದ ಘಟನೆ ಶುಕ್ರವಾರ ಬೆಳಕಿಗೆ ಬಂದಿಲ್ಲ.

ತುಮ್ಮಿನಕಟ್ಟಿಯ ಪರೀಕ್ಷಾ  ಕೇಂದ್ರದ ಕೊಠಡಿ ಸಂಖ್ಯೆ 12ರಲ್ಲಿ ಪರೀಕ್ಷಾ ಮುಖ್ಯ ಅಧೀಕ್ಷಕರು ವಿದ್ಯಾರ್ಥಿಗಳಿಗೆ ಸಿಸಿಇಆರ್‌ಎಫ್‌ (ಹೊಸ ಪಠ್ಯಕ್ರಮ) ಪ್ರಶ್ನೆಪತ್ರಿಕೆ ಬದಲು ಕೊಡದೇ ಸಿಸಿಇಆರ್‌ಆರ್‌ (ಹಳೆಯ ಪಠ್ಯಕ್ರಮ) ಪ್ರಶ್ನೆಪತ್ರಿಕೆಗಳನ್ನು ನೀಡಿದರು. ಇದನ್ನು ನೋಡುತ್ತಿದ್ದಂತೆಯೇ ವಿದ್ಯಾರ್ಥಿಗಳು ನಮಗೆ ಸಂಬಂಧಿಸಿಲ್ಲ ಎಂದು ಮೇಲ್ವಿಚಾರಕರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಸ್ಪಂದಿಸದ ಮೆಲ್ವಿಚಾರಕರು ಸಮಸ್ಯೆ ಪರಿಹರಿಸದೆ ವಿದ್ಯಾರ್ಥಿಗಳ ಬಾಯಿ ಮುಚ್ಚಿಸಿದ್ದಾರೆ.

ವಿದ್ಯಾಥಿಗಳಿಂದ ಉತ್ತರ ಪತ್ರಿಕೆಗಳನ್ನು ಮರಳಿ ಪಡೆವಾಗ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದರಿಂದ ಮಧಾಹ್ನ 1ಕ್ಕೆ ಪುನಃ ವಿದ್ಯಾರ್ಥಿಗಳಿಗೆ ಸಿಸಿಇಆರ್‌ಎಫ್‌ ಪ್ರಶ್ನೆಪತ್ರಿಕೆ ನೀಡಿ 30 ನಿಮಿಷಗಳ ಕಾಲಾವಕಾಶ ನೀಡಿ ಕಾಟಾಚಾರಕ್ಕೆ ಪರೀಕ್ಷೆ ಮುಗಿಸಿದ್ದಾರೆ. ತಮ್ಮ ತಪ್ಪು ಮುಚ್ಚಿಡಲು ವಿದ್ಯಾರ್ಥಿಗಳಿಗೆ ಡಿಬಾರ್‌ ಮಾಡುವ ಬೆದರಿಕೆ ಹಾಕಿದ್ದಾರೆ. ವಿದ್ಯಾರ್ಥಿಗಳು ತಮಗಾದ ಅನ್ಯಾಯವನ್ನು ಸರಿಪಡಿಸಲು ಪತ್ರದ ಮೂಲಕ ಹಿರಿಯ ಅಧಿಕಾರಿಗೆ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.