ಶ್ರೀರಾಮನಾಮ ಬರೆಯುತ್ತಿರುವ ಹನುಮಂತ
Team Udayavani, Mar 26, 2018, 7:00 AM IST
ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರು ಶ್ರೀ ಕೋದಂಡರಾಮಸ್ವಾಮಿ ದೇವಾಲಯದಲ್ಲಿ ಶ್ರೀರಾಮ ನಾಮ ಬರೆಯುತ್ತಿರುವ ಭಂಗಿಯಲ್ಲಿರುವ ಅಪರೂಪದ ಆಂಜನೇಯ ವಿಗ್ರಹವನ್ನು ರಾಮ ನವಮಿ ದಿನವಾದ ಭಾನುವಾರ ಪ್ರತಿಷ್ಠಾಪಿಸಲಾಗಿದೆ.
ಈ ವಿಗ್ರಹ ಹನುಮಂತ ಶ್ರೀರಾಮನಾಮ ಬರೆಯುತ್ತಿರುವ ಭಂಗಿಯಲ್ಲಿದೆ. ಇದರೊಟ್ಟಿಗೆ ಹನುಮಂತ ತನ್ನ ಹೃದಯವನ್ನು ಬಗೆದು ಅಲ್ಲಿ ಶ್ರೀರಾಮ, ಸೀತಾ ಮತ್ತು ಲಕ್ಷ ಣರನ್ನು ತೋರುತ್ತಿರುವ ಚಿತ್ರವೂ ಇದೆ. ಆಂಜನೇಯನ ಈ ಭಂಗಿಯ ವಿಗ್ರಹವು ಇಡೀ ದೇಶದಲ್ಲಿ ಎಲ್ಲಿಯೂ ಇರುವ ಬಗ್ಗೆ ಮಾಹಿತಿ ಇಲ್ಲ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ತಿಳಿಸಿದ್ದಾರೆ. ಭಕ್ತರ ಸಹಾಯದಿಂದ ಈ ವಿಗ್ರಹ ಮಾಡಿಸಲಾಗಿದ್ದು,ಚಿಕ್ಕನಾಯಕನಹಳ್ಳಿಯ ಶಿಲ್ಪಿ ವಿಶ್ವನಾಥ ವಿಗ್ರಹ ಕೆತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!
Heavy rain: ಮತ್ತೆ 8 ಜಿಲ್ಲೆಗಳಲ್ಲಿ ಭಾರೀ ಮಳೆ; ಸಿಡಿಲಿಗೆ ಮತ್ತೋರ್ವ ಯುವಕ ಸಾವು
MUST WATCH
ಹೊಸ ಸೇರ್ಪಡೆ
Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ
Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್ಬಾಲ್ನ ತೆಂಡುಲ್ಕರ್ ಚೆಟ್ರಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
Kundapur: ಹೇರಿಕೆರೆ ಅಭಿವೃದ್ಧಿಗೊಂಡರೆ ಹತ್ತಾರು ಹಳ್ಳಿಗಳಿಗೆ ನೀರು
Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು!