ರಾಮನ ಆದರ್ಶ ಪಾಲನೆಯಾದರೆ ನಮ್ಮದು ರಾಮರಾಜ್ಯ


Team Udayavani, Mar 27, 2018, 7:15 AM IST

2603mle2.jpg

ಮಲ್ಪೆ: ಪ್ರತಿಯೊಬ್ಬರು ರಾಮನ ಆದರ್ಶವನ್ನು ಪಾಲಿಸಿದಂತಾದರೆ ನಮ್ಮ ರಾಜ್ಯವು ರಾಮ ರಾಜ್ಯವಾಗುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದು ಉಡುಪಿ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ನುಡಿದರು.

ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಮಾತೃಮಂಡಳಿ, ದುರ್ಗಾವಾಹಿನಿ ಮತ್ತು ಉಡುಪಿ ಶ್ರೀ ರಾಮೋತ್ಸವ ಸಮಿತಿಯ ವತಿಯಿಂದ ರವಿವಾರ ಮಲ್ಪೆ ಬೀಚ್‌ನಲ್ಲಿ ಶ್ರೀ ರಾಮೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಸಂಘಟಿತರಾಗಿ ಹೋರಾಡಬೇಕು 
ಹಿಂದೆ ಒಬ್ಬ ರಾವಣನಿದ್ದ ಒಬ್ಬ ಮಂಥರೆ ಇದ್ದಳು. ಇಂದು ಎಲ್ಲಡೆ ರಾವಣನಂತವರು ಮಂಥರೆಯಂತವರು ಇದ್ದಾರೆ. ಆವತ್ತು ಒಬ್ಬಳು ಮಂಥರೆ ರಾಮನ ರಾಜ್ಯದ ಪದವಿಯನ್ನು ಕಿತ್ತುಕೊಂಡಳು, ಇಂದು ಅನೇಕ ಮಂಥರೆಯರು ರಾಮನನೇ° ಈ ರಾಷ್ಟ್ರದಿಂದ ಓಡಿಸಬೇಕೆಂಬ ಸಂಚನ್ನು ಮಾಡುತ್ತಿದ್ದಾರೆ. ಅಂತವರಿಗೆ ತಂತ್ರಬಲ ಇರಬಹುದು, ಆದರೆ ಅದಕ್ಕೆ ಪ್ರತಿತಂತ್ರವಾಗಿ ನಮ್ಮಲ್ಲಿ ಮಂತ್ರಬಲವಿದೆ, ಸಂತರ ಬಲವೂ ಇದೆ. ಎಲ್ಲ ಬಲವನ್ನು ಒಗ್ಗೂಡಿಕೊಂಡು ನಾವು ಶ್ರೀರಾಮನಿಗೆ ಸುಂದರವಾದ ಮಂದಿರವನ್ನು ನಿರ್ಮಾಣ ಮಾಡಬೇಕು. ಅದಕ್ಕಾಗಿ ನಾವೆಲ್ಲರೂ ಸಂಘಟಿತರಾಗಿ ಹೋರಾಡಬೇಕು ಎಂದರು.

ಉದ್ಯಮಿ ಇಂದ್ರಾಳಿ ಜಯಕರ ಶೆಟ್ಟಿ ಅವರು ಧಾರ್ಮಿಕ ಸಭೆಯನ್ನು ಉದ್ಘಾಟಿಸಿದರು.ಕಪಿಲಾಶ್ರಮ ಉತ್ತರಕಾಶಿ ಹರಿದ್ವಾರದ ಶ್ರೀ ರಾಮಚಂದ್ರ ಸ್ವಾಮೀಜಿ ಮಾತನಾಡಿ, ನಾವು ರಾಮನ ಕತೆಗಳನ್ನು ಒಂದು ಕಿವಿಯಲ್ಲಿ ಕೇಳಿ ಮತ್ತೂಂದು ಕಿವಿಯಲ್ಲಿ  ಬಿಡುತೇ¤ವೆ. ರಾಮನ ಆದರ್ಶವನ್ನು ನಾವು ಅನುಸರಣೆ ಮಾಡುವುದಿಲ್ಲ. ಪರಿಣಾಮ ಇವತ್ತು ಅನುಭವಿಸಬೇಕಾದ ಈ ಸಂಕಷ್ಟ ಪರಿಸ್ಥಿತಿ ನಮಗೆ ಬಂದಿರುವುದು ಎಂದರು.

ರಾವಣ ಕುಳಿತು ಕೊಂಡಿದ್ದಾನೆ
ನಮ್ಮ ರಾಜ್ಯದಲ್ಲೊಬ್ಬ ರಾವಣ ಕುಳಿತು ಕೊಂಡಿದ್ದಾನೆ. ಆತನಿಗೆ ನೀತಿ ಧರ್ಮ ಎಂಬುದೇ ಇಲ್ಲ. ಒಡೆದು ಆಳುವ  ನೀತಿಯನ್ನು ತೋರಿಸುತ್ತಿದ್ದಾನೆ. ನನ್ನದೊಂದು ಸವಾಲು ಇದೆ. ನೀವು ಯಾವ ರೀತಿ ಹಿಂದೂಗಳನ್ನು ಒಡೆಯಲು ಪ್ರಯತ್ನ ಮಾಡಿದೀರೋ ತಾಕತ್ತು ಇದ್ದರೆ ಅನ್ಯಧರ್ಮವನ್ನು ಒಡೆದು ತೋರಿಸಿ ಆವಾಗ ನೀವು ಹಿಂದೂ ಎಂದು ನಾವು ಒಪ್ಪುತ್ತೇವೆ ಇಲ್ಲದಿದ್ದರೆ ನೀವು ಹಿಂದೂ ಅಲ್ಲ ಎಂದು ರಾಮಚಂದ್ರ ಸ್ವಾಮಿಗಳು ಹೇಳಿದರು.

ಕರ್ನಾಟಕ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಅಧ್ಯಕ್ಷ ಎಂ. ಬಿ. ಪುರಾಣಿಕ್‌, ಸಂಸದೆ ಶೋಭಾ ಕರಂದ್ಲಾಜೆ, ರಘುನಾಥ ಸೋಮಯಾಜಿ ಮಂಗಳೂರು, ವಿ.ಹಿಂ. ಪ. ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಬಜರಂಗದಳದ ಪ್ರಾಂತ ಸಂಚಾಲಕ ಸುನಿಲ್‌ ಕೆ.ಆರ್‌., ಆನಂದ ಪುತ್ರನ್‌, ಡಾ| ವಿಜೇಂದ್ರ, ಮಲ್ಪೆ ಉದ್ಯಮಿ ಸಾಧು ಸಾಲ್ಯಾನ್‌, ರಾಮೋತ್ಸವ ಸಮಿತಿಯ ಅಧ್ಯಕ್ಷ ಹರಿಯಪ್ಪ ಕೋಟ್ಯಾನ್‌ ಮೊದಲಾದವರು ಉಪಸ್ಥಿತರಿದ್ದರು.

ವಿಶ್ವಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷ  ಪಿ. ವಿಲಾಸ್‌ ನಾಯಕ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮೋತ್ಸವ ಸಮಿತಿ ಸಂಚಾಲಕ ದಿನೇಶ್‌ ಮೆಂಡನ್‌ ಸ್ವಾಗತಿಸಿ ದರು. ಭಾಗ್ಯಶೀÅ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.