ಜೆಡಿಎಸ್ ಜಾತ್ಯತೀತವಾಗಿ ಉಳಿದಿಲ್ಲ
Team Udayavani, Mar 27, 2018, 6:55 AM IST
ಮೈಸೂರು: ಜೆಡಿಎಸ್ ಇಂದು ಜಾತ್ಯತೀತ ಪಕ್ಷವಾಗಿ ಉಳಿದಿಲ್ಲ, ಈ ಹಿಂದೆ ಬಿಜೆಪಿಯೊಂದಿಗೆ ಕೈಜೋಡಿಸಿ ಸರ್ಕಾರ ನಡೆಸಿರುವ ಜೆಡಿಎಸ್, ಈ ಬಾರಿಯೂ ಬಿಜೆಪಿಯೊಂದಿಗೆ ಕೈಜೋಡಿಸ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭಿವೃದ್ಧಿ ಪರವಾಗಿದ್ದರೆ, ಜೆಡಿಎಸ್ ಅವಕಾಶವಾದಿಯಾಗಿದ್ದು, ಬಿಜೆಪಿ ಕೋಮುವಾದಿ ಎಂದು ಲೇವಡಿ ಮಾಡಿದರು. ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಶಿಫಾರಸು ಸಭೆ ನಡೆಸಿದ ಬಳಿಕ,ಅಂತಿಮವಾಗಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ