ಬ್ರಿಡ್ಜ್ ಕೋರ್ಸ್ ಪ್ರಸ್ತಾಪ ಕೈಬಿಟ್ಟ ಆರೋಗ್ಯ ಇಲಾಖೆ
Team Udayavani, Mar 28, 2018, 9:40 AM IST
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗ ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದ್ದ ವಿವಾದಾತ್ಮಕ ಬ್ರಿಡ್ಜ್ ಕೋರ್ಸ್ ನಿಬಂಧನೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಕೈಬಿಟ್ಟಿದೆ. ಆಯುರ್ವೇದ (ಆಯುಷ್) ವೈದ್ಯರು ಬ್ರಿಡ್ಜ್ ಕೋರ್ಸ್ ಮಾಡುವ ಮೂಲಕ ಅಲೋಪಥಿಯನ್ನು ಪ್ರಾಕ್ಟೀಸ್ ಮಾಡಲು ಅವಕಾಶ ಕಲ್ಪಿಸುವ ಪ್ರಸ್ತಾಪವನ್ನು ವಿಧೇಯಕದಲ್ಲಿ ಸೇರಿಸಲಾಗಿತ್ತು. ದೇಶದಲ್ಲಿ ವೈದ್ಯರ ತೀವ್ರ ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಸ್ತಾಪವನ್ನು ಕೈಬಿಡಲಾಗಿದೆ. ತಿದ್ದುಪಡಿಯಾಗಿರುವ ವಿಧೇಯಕವು ಬುಧವಾರ ಸಂಪುಟದಲ್ಲಿ ಚರ್ಚೆಗೆ ಬರುವ ಸಾಧ್ಯತೆಯಿದೆ.
ಇದೇ ವೇಳೆ, ಪದವಿಪೂರ್ವ ಮತ್ತು ಸ್ನಾತಕೋತ್ತರ ಮಟ್ಟದಲ್ಲಿ ಏಕರೂಪದ ನೀಟ್ ಮತ್ತು ಕೌನ್ಸೆಲಿಂಗ್ ಪ್ರಸ್ತಾಪವನ್ನೂ ತಿದ್ದುಪಡಿ ಮಾಡಲಾಗಿದೆ. ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೇ ನೀಡುವ ಸಂಸದೀಯ ಸಮಿತಿಯ ಶಿಫಾರಸನ್ನು ಸಚಿವಾಲಯವು ಒಪ್ಪಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್