ಎ. 8: ಮಿಸ್ಟರ್‌ ಆ್ಯಂಡ್‌ ಮಿಸ್‌ ಕರಾವಳಿ-2018


Team Udayavani, Mar 28, 2018, 4:43 PM IST

2603mum02a.jpg

ತುಳು-ಕನ್ನಡಿಗ ಯುವ ಪ್ರತಿಭೆಗಳನ್ನು ಒಗ್ಗೂಡಿಸಿ ಆ ಮುಖೇನ ಪ್ಯಾಶನ್‌ಲೋಕದ ಅರಿವು, ಮಹತ್ವವನ್ನು ತಿಳಿಹೇಳಿ ಅವರ ಪ್ರತಿಭೆಗೆ ಸ್ಪೂರ್ತಿಯ ಜೊತೆಗೆ ಹೊಸ ವೇದಿಕೆಯನ್ನು ನೀಡುತ್ತಿರುವ ರುದ್ರ ಎಂಟರ್‌ಟೈನ್‌ ಈ ಬಾರಿ “ಮಿಸ್ಟರ್‌ ಆ್ಯಂಡ್‌ ಮಿಸ್‌ ಕರಾವಳಿ-2018′ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಿಕೊಂಡಿದೆ. ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಇವರ ಸಾರಥ್ಯದಲ್ಲಿ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ಇವರ ಸಹಯೋಗದೊಂದಿಗೆ ಎ. 8 ರಂದು ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಮಿಸ್ಟರ್‌ ಆ್ಯಂಡ್‌ ಮಿಸ್‌ ಕರಾವಳಿ -2018 ಸೌಂದರ್ಯ ಸ್ಪರ್ಧೆಯ ಗ್ರಾಂಡ್‌ ಫಿನಾಲೆಯು ವೈವಿಧ್ಯತೆಗಳೊಂದಿಗೆ ಜರಗಲಿದೆ.

ಮುಂಬಯಿಯಲ್ಲಿ ಪ್ರಪ್ರಥ ಬಾರಿಗೆ ತುಳು-ಕನ್ನಡಿಗ ಸರ್ವ ಜಾತೀಯ ಯುವಕ-ಯುವತಿಯವರಿಗಾಗಿ ಆಯೋಜಿಸಿಕೊಂಡಿರುವ ಈ ಸೌಂದರ್ಯ ಸ್ಪರ್ಧೆಯ ಎರಡು ಸುತ್ತಿನ ಆಯ್ಕೆ ಪ್ರಕ್ರಿಯೆಗಳು ಈಗಾಗಲೇ ಸಮಾಪನಗೊಂಡಿದ್ದು, ಆಯ್ಕೆಯಾದ ಸ್ಪರ್ಧಾಳುಗಳು ಕಾರ್ಯಕ್ರಮದ ಪೂರ್ವ ತಯಾರಿಯಲ್ಲಿ ನಿರತರಾಗಿದ್ದಾರೆ.  ಆಡಿಷನ್‌ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಯುವಕರ ಸಾಲಿನಲ್ಲಿ ರೂಪೇಶ್‌ ಶೆಟ್ಟಿ, ಕ್ರಿತೇಶ್‌ ಅಮೀನ್‌, ಸಾಗರ್‌ ಬಂಗೇರ, ರಿತೇಶ್‌ ಕೋಟ್ಯಾನ್‌, ನಿನಾದ್‌ ಶೆಟ್ಟಿ, ಪ್ರಶಾಂತ್‌ ಪೂಜಾರಿ, ಅಕ್ಷಯ ಸುವರ್ಣ, ಪ್ರಸಾದ್‌ ಶೆಟ್ಟಿ, ಆಕಾಶ್‌ ಹಸೂÅರು, ಅವನೀಶ್‌ ದೇವಾಡಿಗ, ಜೈಕಿರಣ್‌ ರೈ, ತುಶಾಂತ್‌ ಕೋಟ್ಯಾನ್‌, ಪೃಥ್ವಿ ಪೂಜಾರಿ, ಆಕಾಶ್‌ ಪೂಜಾರಿ, ಸಂಕೇತ್‌ ಸುವರ್ಣ ಹಾಗೂ ಯುವತಿಯವರ ಸಾಲಿನಲ್ಲಿ ನಿಧಿ ಶೆಟ್ಟಿ, ಡಾ| ತಶ್ಮಿತಾ ಪೂಜಾರಿ, ಪೂಜಾ ಶೆಟ್ಟಿ ಮೂಡಬಿದ್ರೆ, ಶ್ರದ್ಧಾ ಶೆಟ್ಟಿ, ಡಾ| ಸ್ನೇಹಾ ಕೋಟ್ಯಾನ್‌, ಸ್ನೇಹಾ ರೈ, ನೇಹಾ ಸಾಲ್ಯಾನ್‌, ಅಮೃತಾ ಸುವರ್ಣ,  ರೋಶ್ನಿ ಶೆಟ್ಟಿ, ಚೈತ್ರಾ ಶೆಟ್ಟಿ, ಅನ್ನಪೂರ್ಣಾ ಪೂಜಾರಿ, ಶ್ರೇಯಾ ಸಾಲ್ಯಾನ್‌, ನವ್ಯಶ್ರೀ ಶೆಟ್ಟಿ, ಶಿಲ್ಪಾ ಶೆಟ್ಟಿ, ಪ್ರಿಯಾಂಕಾ ಸಾಲ್ಯಾನ್‌ ಪುಣೆ ಇವರು ಗ್ರಾಂಡ್‌ ಫಿನಾಲೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಅದೃಷ್ಟಶಾಲಿಗಳು ವಿಜೇತ ಕಿರೀಟವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ.

ಸ್ಪರ್ಧಾಕಣದಲ್ಲಿ ಮಹಾನಗರ ಸೇರಿದಂತು ಪುಣೆ ಹಾಗೂ ತವರೂರಿನಿಂದಲೂ ಸ್ಪರ್ಧಿಗಳು ಆಗಮಿಸಿ ಪಾಲ್ಗೊಳ್ಳುತ್ತಿರುವುದು ವಿಶೇಷತೆಯಾಗಿದೆ. ಮಿಸ್ಟರ್‌ ಆ್ಯಂಡ್‌ ಮಿಸ್‌ ಕರಾವಳಿ-2018 ಸೌಂದರ್ಯ ಸ್ಪರ್ಧಾ ಕಾರ್ಯಕ್ರಮದ ಮಧ್ಯೆ ಅಂತಾರಾಷ್ಟ್ರೀಯ ಮಟ್ಟದ ಚಿತ್ರ ಕಲಾವಿದ ಚಿತ್ರಮಿತ್ರ ಇವರಿಂದ ಚಿತ್ರಕಲಾ ಸ್ಪರ್ಧೆ ನಡೆಯಲಿದೆ. 

ಹೆಸರಾಂತ ಕಲಾವಿದ  ಗಾಯಕ ಲತೇಶ್‌ ಪೂಜಾರಿ ಬಳಗದ ಎಎಫ್‌ಎಂ ಮ್ಯಾಜಿಕ್‌ ತಂಟದಿಂದ ವೈವಿಧ್ಯಮಯ ಸಂಗೀತ ರಸಮಂಜರಿ ಹಾಗೂ ನಗರದ ನಾಮಾಂಕಿತ ನೃತ್ಯ ತಂಡದವರಿಂದ ನೃತ್ಯ ವೈಭವಗಳು ಮೆರುಗು ನೀಡಲಿದೆ. ವಿಶೇಷ ಆಮಂತ್ರಿತರಾಗಿ ಚಿತ್ರರಂಗ ಹಾಗೂ ಕಿರುತೆರೆಯ ನಟ-ನಟಿಯರು ಆಗಮಿಸಲಿದ್ದಾರೆ.

ಕಾರ್ಯಕ್ರಮ ನಿರೂಪಕರಾಗಿ ಕಲಾವಿದ ದೀಪಕ್‌ ಶೆಟ್ಟಿ ಮತ್ತು ಬಹುಮುಖ ಪ್ರತಿಭೆ ನಿತೇಶ್‌ ಕುಮಾರ್‌ ಮಾರ್ನಾಡ್‌ ಇವರು ಸಹಕರಿಸಲಿದ್ದಾರೆ. ಹೊಸತನದ ಛಾಯೆಯೊಂದಿಗೆ ಮಹಾನಗರದಲ್ಲಿ ತುಳು-ಕನ್ನಡಿಗರಿಗಾಗಿ ಆಯೋಜಿಸಿದ ಈ ಸೌಂದರ್ಯ ಸ್ಪರ್ಧೆಯು ಯುವ ಪ್ರತಿಭೆಗಳಿಗೆ ಹೊಸ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ಫ್ಯಾಶನ್‌ ಲೋಕ ಒಳ ಹೊರಗುಗಳನ್ನು ಆಳವಾಗಿ ಅಭ್ಯಸಿಸಿ ಫ್ಯಾಶನ್‌ ಕೋರಿಯೋಗ್ರಾಫರ್‌ ಮಾತ್ರವಲ್ಲದೆ ಆಂಗ್ಲ ದೈನಿಕದ ಪತ್ರಕರ್ತನಾಗಿಯೂ ದುಡಿದು ಅನುಭವ ಇರುವ ಸನ್ನಿಧ್‌ ಪೂಜಾರಿ ಇವರ ಪರಿಕಲ್ಪನೆಯಾದ ರುದ್ರ ಎಂಟರ್‌ಟೈನ್‌ಮೆಂಟ್‌ನಲ್ಲಿ ಅವರಿಗೆ ಬೆನ್ನೆಲುಬಾಗಿ ಕಲಾ ಸಂಘಟಕ, ಅಭಿಷೇಕ್‌ ಪೂಜಾರಿ, ಐಶ್ವರ್ಯಾ ಪೂಜಾರಿ, ಕು| ನಿಶಾ ಪೂಜಾರಿ ಇವರು ಶ್ರಮಿಸುತ್ತಿದ್ದಾರೆ.

ಲೇಖಕ : ಪ್ರಭಾಕರ ಬೆಳುವಾಯಿ

ಟಾಪ್ ನ್ಯೂಸ್

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.