ಮದ್ದಲೆ ಮಾಂತ್ರಿಕನ ನೆನಪಿಗೊಂದು ಟ್ರಸ್ಟ್‌ 


Team Udayavani, Mar 30, 2018, 6:00 AM IST

1.jpg

 ಬಡಗುತಿಟ್ಟಿನ ಯಕ್ಷರಂಗದಲ್ಲಿ ಹಿಮ್ಮೇಳ ವಾದನಕ್ಕೊಂದು ಘನತೆ – ಗೌರವದೊಂದಿಗೆ ತಾರಾಮೌಲ್ಯವನ್ನು ತಂದುಕೊಡುವ ಮೂಲಕ ಭಾಗವತಿಕೆಯನ್ನು ಆಕರ್ಷಣೀಯಗೊಳಿಸಿ, ತನ್ಮೂಲಕ ಪ್ರೇಕ್ಷಕರನ್ನು ಸೆಳೆದಿಟ್ಟುಕೊಂಡು ಆಟದ ಸ್ವಾದ ಹೆಚ್ಚಿಸಿ, ರಂಗಕ್ಕೆ ತನ್ನ ಆಗಮನವನ್ನೇ ಯಕ್ಷ ಪ್ರೇಕ್ಷಕರು ಎದುರುನೋಡುವಂತಹ ಕ್ರಾಂತಿಯನ್ನುಂಟುಮಾಡಿದವರು ಮದ್ದಲೆ ಮಾಂತ್ರಿಕ ಕೀರ್ತಿಶೇಷ ದುರ್ಗಪ್ಪ ಗುಡಿಗಾರರು. 60-70ರ ದಶಕದಲ್ಲಿ ಕಡತೋಕ – ಉಪ್ಪೂರರಿಗೆ, 70-80ರ ದಶಕದಲ್ಲಿ ಕಾಳಿಂಗ ನಾವುಡ – ಧಾರೇಶ್ವರ ಹಾಗೂ 80ರ ದಶಕದ ನಂತರ 2007ರವರೆಗೆ ಸುದೀರ್ಘಾವಧಿಗೆ ಸುಬ್ರಹ್ಮಣ್ಯ ಧಾರೇಶ್ವರರೊಂದಿಗೆ ಪೆರ್ಡೂರು ಮೇಳದಲ್ಲಿ ಹಿಮ್ಮೇಳ ಜುಗಲ್‌ಬಂದಿ ನಡೆಸುವ ಮೂಲಕ “ಭಲೇ ಜೋಡಿ’ಯಾಗಿ ಯಕ್ಷ ರಸಿಕರಿಗೆ ಹಿಮ್ಮೇಳದ ರಸದೌತಣವನ್ನು ಉಣಬಡಿಸಿದ ಕೀರ್ತಿ ದುರ್ಗಪ್ಪ ಗುಡಿಗಾರರದ್ದಾಗಿದೆ. ತನ್ನದೇ ಘರಾನ ಪ್ರಾಪ್ತಿಸಿದ ಈ ಮೇರು ಕಲಾವಿದನ ಹೆಸರನ್ನು ಶಾಶ್ವತವಾಗಿಸುವ ಕಾರ್ಯವೊಂದು ಇದೀಗ ನಡೆಯುತ್ತಿದೆ. ಮದ್ದಲೆ ಮಾಂತ್ರಿಕ ದುರ್ಗಪ್ಪ ಗುಡಿಗಾರರ ಹೆಸರಿನಲ್ಲಿ ಟ್ರಸ್ಟ್‌ ಒಂದನ್ನು ಸ್ಥಾಪಿಸುವಲ್ಲಿ ಅವರ ಕುಟುಂಬದವರು, ಅಭಿಮಾನಿ ಬಳಗ ಹಾಗೂ ವೈ. ಕರುಣಾಕರ ಶೆಟ್ಟಿಯವರ ನಿರ್ಧಾರದ ಫ‌ಲವಾಗಿ ಶ್ರೀ ದುರ್ಗಪ್ಪ ಗುಡಿಗಾರ ಮೆಮೋರಿಯಲ್‌ ಯಕ್ಷಗಾನ ಆರ್ಟ್ಸ್ ಅಕಾಡೆಮಿ ಚಾರಿಟೇಬಲ ಟ್ರಸ್ಟ್‌ (ರಿ.) ಲೋಕಾರ್ಪಣೆಗೊಳ್ಳಲು ಸಿದ್ಧವಾಗಿದೆ. ಮಾ.31ರಂದು ಸಂಜೆ 5 ಗಂಟೆಗೆ ಭಟ್ಕಳದ ಶ್ರೀ ನಾಗಯಕ್ಷಿ ಸಭಾಭವನದಲ್ಲಿ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.ತನ್ನ ವೃತಿ ¤ಜೀವನದುದ್ದಕ್ಕೂ ಎಲ್ಲಾ ವೈರುಧ್ಯಗಳನ್ನು ಮೆಟ್ಟಿನಿಂತು ಯಕ್ಷರಸಿಕರ ಮನತಣಿಸಿದ ದುರ್ಗಪ್ಪಣ್ಣನ ಕಲಾಸೇವೆಗೆ ಪ್ರತಿಯಾಗಿ ಅವರ ಹೆಸರಿನಲ್ಲಿ ಸ್ಥಾಪನೆಯಾಗುತ್ತಿರುವ ಈ ಟ್ರಸ್ಟ್‌ಗೆ ಯಕ್ಷಪ್ರಿಯರ ಹಾಗೂ ದಿ. ದುರ್ಗಪ್ಪ ಗುಡಿಗಾರರ ಅಭಿಮಾನಿಗಳ ತುಂಬು ಹೃದಯದ ಸಹಕಾರ ಅಗತ್ಯ.

ಮೋಹನ್‌ ಪೆರ್ಡೂರು

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.