ರಾಮ್ ಜೀ ಸೇರ್ಪಡೆ: ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ಗೆ ಹೊಸ ಹೆಸರು
Team Udayavani, Mar 29, 2018, 10:35 AM IST
ಲಕ್ನೋ: ಯೋಗಿ ಆದಿತ್ಯ ನಾಥ್ ನಾಯಕತ್ವದ ಉತ್ತರ ಪ್ರದೇಶದ ಬಿಜೆಪಿ ಸರಕಾರ ಸಂವಿಧಾನ ಶಿಲ್ಪಿ ಡಾ. ಭೀಮ್ ರಾವ್ ಅಂಬೇಡ್ಕರ್ ಹೆಸರಿಗೆ ಹೊಸ ಸೇರ್ಪಡೆ ಮಾಡಿದೆ.
ಅಂಬೇಡ್ಕರ್ ಅವರ ಹೆಸರಿನ ನಡುವಿನಲ್ಲಿ ‘ರಾಮ್ ಜೀ’ ಎನ್ನುವ ಹೆಸರನ್ನು ಸೇರಿಸಲು ಉತ್ತರಪ್ರದೇಶದ ರಾಜ್ಯಪಾಲ ರಾಮ್ ನಾಯ್ಕ್ ಅವರಿಗೆ ಸರ್ಕಾರ ಶಿಫಾರಸು ಮಾಡಿದೆ.
ಇನ್ನುಮುಂದೆ ಉ.ಪ್ರ ಸರಕಾರದ ಎಲ್ಲಾ ಅಧಿಕೃತ ಪತ್ರ ವ್ಯವಹಾರಗಳಲ್ಲಿ ಈ ಹೆಸರು ಕಾಣಿಸಿಕೊಳ್ಳಲಿದೆ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ ಎಲ್ಲಾ ಇಲಾಖೆ ಗಳಿಗೆ ಹೆಸರು ಬದಲಾಯಿಸಿಕೊಳ್ಳುವಂತೆ ಆದೇಶ ನೀಡಿದ್ದು, ಅಲಹಾಬಾದ್ ಹೈ ಕೋರ್ಟ್ ಮತ್ತು ಲಕ್ನೋ ಪೀಠದ ಅನುಮತಿಯನ್ನು ಕೋರಿದೆ.
ಈ ಬಗ್ಗೆ ದಲಿತ ನಾಯಕರನ್ನು ರಾಜಕೀಯಕರಣ ಗೊಳಿಸಲು ಬಿಜೆಪಿ ಮುಂದಾಗಿದೆ ಎಂದು ಎಸ್ಪಿ ಕಿಡಿ ಕಾರಿದೆ.
ಅಂದ ಹಾಗೆ ರಾಮಜೀ ಎನ್ನುವುದು ಅಂಬೇಡ್ಕರ್ ಅವರ ತಂದೆಯ ಹೆಸರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ
Uber ಬಸ್ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!
Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ ರಜೆ
MUST WATCH
ಹೊಸ ಸೇರ್ಪಡೆ
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು