ರೈಲ್ವೇ ಯಾತ್ರಿ ಸಂಘ: ಸಚಿವರಿಗೆ ಮನವಿ


Team Udayavani, Mar 29, 2018, 4:36 PM IST

2803mum05.jpg

ಮುಂಬಯಿ: ಕರ್ನಾಟಕ ಮತ್ತು ಕೇರಳ ರಾಜ್ಯದ ರೈಲ್ವೇ ಪ್ರಯಾಣಿಕರ ಹಿತದೃಷ್ಟಿಯಿಂದ   ಸಂಸದರಾದ ಗೋಪಾಲ ಶೆಟ್ಟಿ ಇವರ ನೇತೃತ್ವದ ನಿಯೋಗವು  ಕೇಂದ್ರ ರೈಲ್ವೇ ಮಂತ್ರಿ ಪಿಯೂಶ್‌ ಗೋಯಲ್‌ ಅವರನ್ನು ಭೇಟಿ ಮಾಡಿ ರೈಲ್ವೇ ಪ್ರಯಾಣಿಕರ ಈ  ಬೇಡಿಕೆಗಳನ್ನು ಪೂರೈಸುವಂತೆ  ಸಲ್ಲಿಸಲಾಯಿತು.

ಪಶ್ಚಿಮ ರೈಲ್ವೇ ವಿಭಾಗದಿಂದ ಕೊಂಕಣ್‌ ರೈಲ್ವೇ ಮೂಲಕ ಮಂಗಳೂರು ಸೆಂಟ್ರಲ್‌ಗೆ ರೈಲು, ಪಶ್ಚಿಮ ರೈಲ್ವೇ ಮತ್ತು ಮಂಗಳೂರು ಸೆಂಟ್ರಲ್‌ ರೈಲಿಗಾಗಿ  ಸುಮಾರು 7 ಕಿಲೋ ಮೀಟರ್‌ ಉದ್ದದ ಹಳಿ ಜೋಡಣೆ, ಎಲ್ಲಾ ರೈಲ್ವೇ ಪ್ರಯಾಣಿಕರಿಗೆ ವಿಮಾ ಸೌಲಭ್ಯ ನೀಡುವುದು, ಮುಂಬಯಿಯಿಂದ ಮಂಗಳೂರಿಗೆ ಸಂಚರಿಸುವ ಮಂಗಳೂರು ಎಕ್ಸ್‌ಪ್ರೆಸ್‌ಗೆ ಮೂಲ್ಕಿಯಲ್ಲಿ ನಿಲುಗಡೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿಯಲ್ಲಿ ತಿಳಿಸಲಾಗಿತ್ತು.

ಮಾನ್ಯ ಕೇಂದ್ರ ರೈಲ್ವೇ ಮಂತ್ರಿಗಳು ಈ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಸಕಾರಾತ್ಮಕ ಒಪ್ಪಿಗೆಯನ್ನು ಸೂಚಿಸಿ, ಇದೀಗ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ನಂತರ ಕಾರ್ಯರೂಪಕ್ಕೆ ತರುವುದಾಗಿ ತಿಳಿಸಿದರು. ಈ ನಮ್ಮ ಬೇಡಿಕೆಯು ಹಲವಾರು ವರ್ಷಗಳ ನಿರಂತರ ಪ್ರಯತ್ನದಿಂದ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಲು ಸಂತೋಷ ಪಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ವಿರಾರ್‌ ಶಂಕರ್‌ ಶೆಟ್ಟಿ ತಿಳಿಸಿದ್ದಾರೆ.

ನಿಯೋಗದ ನೇತೃತ್ವವನ್ನು ಸಂಸದರಾದ ಗೋಪಾಲ ಶೆಟ್ಟಿ ವಹಿಸಿದ್ದು, ರೈಲ್ವೇ ಯಾತ್ರಿ ಸಂಘ ಬೊರಿವಲಿ ವತಿಯಿಂದ ವಿರಾರ್‌ ಶಂಕರ್‌ ಶೆಟ್ಟಿ, ಉದಯಕುಮಾರ್‌ ಶೆಟ್ಟಿ ಶಿಮಂತೂರು, ಶೀಲಾ ಶೆಟ್ಟಿ, ರಂಜಿತ್‌ ಸುವರ್ಣ, ಮೋನ್‌ ಡಿಕೋಸ್ಟ ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.