ನಿಷೇಧಕ್ಕೂ ಮುನ್ನ ಐಪಿಎಲ್‌ ನಾಯಕತ್ವದಿಂದ ವಾರ್ನರ್‌ ವಜಾ


Team Udayavani, Mar 29, 2018, 7:05 PM IST

David-Warner,-IPL.jpg

ಡೇವಿಡ್‌ ವಾರ್ನರ್‌ ಅವರನ್ನು 2018ರ ಐಪಿಎಲ್‌ನಿಂದ ನಿಷೇಧಿಸುವ ಮುನ್ನ ಸನ್‌ರೈಸರ್ ಹೈದರಾಬಾದ್‌ ತಂಡದ ನಾಯಕತ್ವದಿಂದ ಕೆಳಗಿಳಿಸ ಲಾಗಿತ್ತು. ಐಪಿಎಲ್‌ನ ಹೈದರಾಬಾದ್‌ ಫ್ರಾಂಚೈಸಿಯ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಕೆ. ಷಣ್ಮುಗಂ ಬುಧವಾರ ತಂಡದ ಅಧಿಕೃತ ಟ್ವಿಟರ್‌ನಲ್ಲಿ ಈ ಸುದ್ದಿಯನ್ನು ಪ್ರಕಟಿಸಿದ್ದರು.

“ಇತ್ತೀಚಿನ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ಘಟನಾವಳಿಯನ್ನು ಗಮನಿಸಿ ಡೇವಿಡ್‌ ವಾರ್ನರ್‌ ಅವರನ್ನು ನಮ್ಮ ಸನ್‌ರೈಸರ್ ಹೈದರಾಬಾದ್‌ ತಂಡದ ನಾಯಕತ್ವದಿಂದ ಕೈಬಿಡಲು ನಿರ್ಧರಿಸಿದ್ದೇವೆ. ನೂತನ ನಾಯಕನನ್ನು ಶೀಘ್ರದಲ್ಲೇ ನೇಮಿಸಲಾಗುವುದು’ ಎಂದು ಷಣ್ಮುಗಂ ತಿಳಿಸಿದ್ದಾರೆ.

2016ರಲ್ಲಿ ಹೈದರಾಬಾದ್‌ ತಂಡ ವನ್ನು ಯಶಸ್ವಿಯಾಗಿ ಮುನ್ನಡೆಸಿ, ಚಾಂಪಿಯನ್‌ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ ಹೆಗ್ಗಳಿಕೆ ವಾರ್ನರ್‌ ಪಾಲಿಗಿದೆ. ಕಳೆದ ವರ್ಷವೂ ಉತ್ತಮ ನಿರ್ವಹಣೆ ಕಾಯ್ದುಕೊಂಡು ಬಂದ ಸನ್‌ರೈಸರ್ ತಂಡ ಎಲಿಮಿನೇಟರ್‌ ಸುತ್ತಿನ ತನಕ ಸಾಗಿತ್ತು. ವಾರ್ನರ್‌ ಗೈರು ತಂಡಕ್ಕೆ ಭಾರೀ ಹೊಡೆತ ನೀಡುವುದರಲ್ಲಿ ಅನುಮಾನವಿಲ್ಲ.ಇದರೊಂದಿಗೆ 2018ರ ಐಪಿಎಲ್‌ ತಂಡದ ನಾಯಕತ್ವದಿಂದ ಆಸ್ಟ್ರೇಲಿಯದ ಇಬ್ಬರು ನಾಯಕರನ್ನು ಈ ಹುದ್ದೆ ಯಿಂದ ಕೆಳಗಿಳಿಸಿದಂತಾಯಿತು. 

ಮಂಗಳವಾರವಷ್ಟೇ ಸ್ಟೀವನ್‌ ಸ್ಮಿತ್‌ ಅವರನ್ನು ರಾಜಸ್ಥಾನ್‌ ರಾಯಲ್ಸ್‌ ತಂಡದ ಕ್ಯಾಪ್ಟನ್ಸಿಯಿಂದ ಕೈಬಿಡಲಾಗಿತ್ತು. ಇವ ರಿಬ್ಬರೂ ದಕ್ಷಿಣ ಆಫ್ರಿಕಾ ವಿರುದ್ಧದ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದ ಬಾಲ್‌ ಟ್ಯಾಂಪರಿಂಗ್‌ ಪ್ರಕರಣದ “ಪಾಲುದಾರ’ರಾಗಿದ್ದು, “ಕ್ರಿಕೆಟ್‌ ಆಸ್ಟ್ರೇಲಿಯ’ದಿಂದ ಒಂದು ವರ್ಷದ ನಿಷೇಧಕ್ಕೊಳಗಾಗಿದ್ದಾರೆ. 

ರಾಜಸ್ಥಾನ್‌ ಫ್ರಾಂಚೈಸಿ ಸ್ಟೀವನ್‌ ಸ್ಮಿತ್‌ ಅವರನ್ನು ಉಚ್ಚಾಟಿಸಿದ ಬೆನ್ನಲ್ಲೇ ಅಜಿಂಕ್ಯ ರಹಾನೆ ಅವರನ್ನು ನೂತನ ನಾಯಕನೆಂದು ಘೋಷಿಸಿತ್ತು. ಆದರೆ ಸನ್‌ರೈಸರ್ ಈ ಆಯ್ಕೆ ಯನ್ನು ಕಾದಿರಿಸಿದೆ. ಭಾರತೀಯ ನಾಯಕನಾದರೆ ಇದು ಶಿಖರ್‌ ಧವನ್‌ ಪಾಲಾಗುವ ಸಾಧ್ಯತೆ ಇದೆ. ವಿದೇಶಿ ಆಟಗಾರರಲ್ಲಿ ವಿಲಿಯಮ್ಸನ್‌, ಶಕಿಬ್‌ , ಬ್ರಾತ್‌ವೇಟ್‌ಮುಂಚೂಣಿಯಲ್ಲಿದ್ದಾರೆ.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.