‘ಸಾಮಾಜಿಕ ಚಿಂತನೆ ಇದ್ದರೆ ಬದುಕು ಸಾರ್ಥಕ’


Team Udayavani, Mar 31, 2018, 10:03 AM IST

31-March-1.jpg

ಮಹಾನಗರ: ಮನುಷ್ಯನು ಸಮಾಜ ಜೀವಿಯಾಗಿದ್ದುಕೊಂಡು ತನ್ನ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಾಮಾಜಿಕ ಚಿಂತನೆಗಳನ್ನು ಬೆಳೆಸಿ ಸಮಾಜಮುಖಿ ಚಟುವಟಿಕೆ ನಡೆಸಿದಾಗ ಮಾತ್ರ ಆತನ ಬದುಕು ಸಾರ್ಥಕತೆಯನ್ನು ಕಾಣುತ್ತದೆ ಎಂದು ರಾಮಕೃಷ್ಣ ಮಠದ ಸ್ವಾಮಿ ಏಕಗಮ್ಯನಂದಾಜೀ ಹೇಳಿದರು. 

ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಆಶ್ರಯದಲ್ಲಿ ನಗರದ ವಿವಿಧ ಭಾಗದ ಹಂಪ್‌ ಗಳಿಗೆ  ಬಣ್ಣ ಬಳಿಯುವ ಕಾರ್ಯ ಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ವೈಯಕ್ತಿಕ ಹಿತಾಸಕ್ತಿ ಬದಿಗಿಟ್ಟು ರಾಷ್ಟ್ರೀಯತೆ ಶ್ರಮಿಸುವ ಸಂಘಟನೆಗಳು ಹೆಚ್ಚಾಗಿ ಬೆಳೆದರೆ ಮಾತ್ರ ರಾಷ್ಟ್ರದ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವಂತಾದೀತು. ಈ ನಿಟ್ಟಿನಲ್ಲಿ ಕ್ರೈಸ್ತರ ವೇದಿಕೆ ಮಾಡುತ್ತಿರುವ ಕಾರ್ಯ ಎಲ್ಲರಿಗೂ ಮಾದರಿ ಎಂದರು.

ನೋಟರಿ ಲ್ಯಾನಿ ಮರಿಝ ಪಿಂಟೋ ಮಾತನಾಡಿದರು. ಉದ್ಯಮಿಗಳಾದ ಫ್ರಾನ್ಸಿಸ್‌ ಪಿಂಟೋ ಬಿಜೈ, ಬೆನೆಟ್‌ ಮಿನೇಜಸ್‌ ಬಿಜೈ, ಧರ್ಮಪ್ರಾಂತ್ಯದ ಮಹಿಳಾ ಅಧ್ಯಕ್ಷೆ ಟೆರ್ರಿ ಪಾಯ್ಸ, ಉದ್ಯಮಿ ಜೋಯ್ಸ ವಾಸ್‌, ಕೆಥೋಲಿಕ್‌ ಸಭಾದ ಬಿಜೈ ಘಟಕದ ಮಾಜಿ ಅಧ್ಯಕ್ಷ ರಿಚರ್ಡ್‌, ಜೋಯ್ಸ ಬಿಜೈ, ಜೆನ್ನಿಫರ್‌ ಮಿನೇಜಸ್‌ ಬಿಜೈ, ಓಸ್ವಾಲ್ಡ್‌ ಡಿ’ಕುನ್ಹಾ , ಜೋಸ್ಸಿ ರೇಗೊ ಬೆಂದೂರು, ಬಯೋಕಾನ್‌ ಸಂಸ್ಥೆಯ ರೊನಾಲ್ಡ್‌, ಆಲ್ವಿನ್‌ ಪಾಯ್ಸ, ಜೆರೊಮ್‌ ಉರ್ವಾ, ಜೋಸ್ಸಿ ಪಾಯ್‌, ಜೋಸೆಫ್‌ ಸಲ್ದಾನ ಉಪಸ್ಥಿತರಿದ್ದರು. ವೇದಿಕೆಯ ಸ್ಥಾಪಕ ಫ್ರಾಂಕ್ಲಿನ್‌ ಮೊಂತೇರೊ ಸ್ವಾಗತಿಸಿ, ಲೀಡಿಯಾ ಡಿ ಕುನ್ಹಾ ಉರ್ವ ವಂದಿಸಿದರು. ಬಿಜೈ ಹಾಗೂ ಕಾಪಿಕಾಡ್‌ ರಸ್ತೆಯ ಒಂಬತ್ತು ರಸ್ತೆ ವೇಗ ತಡೆ ಉಬ್ಬುಗಳಿಗೆ ಬಿಳಿ ಬಣ್ಣ ಬಳಿಯಲಾಯಿತು.

ಟಾಪ್ ನ್ಯೂಸ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.