ಫೈಟ್ ಏನು,ಕುಸ್ತಿ ಮಾಡೋದಾ?ಚಾಮುಂಡೇಶ್ವರಿಯಲ್ಲಿ ಸಿಎಂ ಹೇಳಿದ್ದೇನು?
Team Udayavani, Mar 31, 2018, 10:24 AM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಣಕ್ಕಿಳಿಯುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದು ಇಂದು ಶನಿವಾರದಿಂದ 3 ದಿನಗಳ ಕಾಲ ಕ್ಷೇತ್ರಾದ್ಯಂತ ಎಡೆ ಬಿಡದೆ ಪ್ರಚಾರ ನಡೆಸಲಿದ್ದಾರೆ.
ಲಕ್ಷ್ಮೀಪುರಂನಲ್ಲಿ ಸುದ್ದಿಗಾರರ ಪ್ರಶ್ನೆ ಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಟೈಟ್ ಫೈಟ್ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ ‘ಫೈಟ್ ಏನು ಒಬ್ರಿಗೊಬ್ರು ಕುಸ್ತಿ ಆಡೋದಾ ? ಫೈಟ್ ಏನೂ ಇಲ್ಲ , ಜನ ತೀರ್ಮಾನ ಮಡುವುದು. ಅವರ ಒಲವು ನಮ್ಮ ಪರ ಇದೆ’ ಎಂದರು.
‘ಮೇ 15 ಕ್ಕೆ ಕಾಂಗ್ರೆಸ್ ಸರ್ಕಾರದ ಶ್ರಾದ್ಧ’ ಎಂದಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ‘ಅವನೊಬ್ಬ ಮತಾಂಧ, ಅವನ ಹೇಳಿಕೆಗಳಿಗೆಲ್ಲಾ ಪ್ರತಿಕ್ರಿಯೆ ನೀಡುವುದಿಲ್ಲ, ಎಂದು ಕಿಡಿ ಕಾರಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಲಿ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವಿನ ಸ್ಫರ್ಧೆ ಭಾರಿ ಜಿದ್ದಾ ಜಿದ್ದಿನ ಕಣ ಎಂದು ಪರಿಗಣಿಸಲ್ಪಟ್ಟಿದೆ. ಜಿಟಿಡಿ ಅವರು ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?
Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ
D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
MUST WATCH
ಹೊಸ ಸೇರ್ಪಡೆ
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ