ಈಶ್ವರಪ್ಪಗೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್: ಬಿಎಸ್ವೈ
Team Udayavani, Apr 1, 2018, 6:40 AM IST
ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಸಮಸ್ಯೆ ಕೊನೆಗೂ ಬಗೆಹರಿದಿದೆ. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರಿಗೇ ಟಿಕೆಟ್ ಎಂದು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರೇ ಹೇಳಿರುವುದರಿಂದ ಈಶ್ವರಪ್ಪ ನಿರಾಳರಾಗಿದ್ದಾರೆ. ಹಲವು ತಿಂಗಳಿಂದ ಗೊಂದಲ ಸೃಷ್ಟಿಸಿದ್ದ ಕ್ಷೇತ್ರದ ಸಮಸ್ಯೆ ಹಾಗೂ ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ನಿವಾರಿಸಲು ಅಮಿತ್ ಶಾ ನಡೆಸಿದ “ಮಧ್ಯರಾತ್ರಿ ಸಂಧಾನ’ ಯಶಸ್ವಿಯಾದಂತಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಸ್. ರುದ್ರೇಗೌಡರಿಗೆ ವಿಧಾನ ಪರಿಷತ್ ಸದಸ್ಯರಾಗುವ ಅವಕಾಶ ಕಲ್ಪಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು