ಕೇದಾರನಾಥದಲ್ಲಿ ವಾಯುಪಡೆ ಹೆಲಿಕ್ಯಾಪ್ಟರ್ ಪತನ; 6 ಮಂದಿಗೆ ಗಾಯ
Team Udayavani, Apr 3, 2018, 10:05 AM IST
ಕೇದಾರ ನಾಥ:ಇಲ್ಲಿನ ದೇವಾಲಯದ ಬಳಿ ಮಂಗಳವಾರ ಬೆಳಗ್ಗೆ ಭಾರತೀಯ ವಾಯುಪಡೆಯ ಕಾರ್ಗೋ ವಿಮಾನವೊಂದು ಪತನಗೊಂಡಿದ್ದು 6 ಮಂದಿ ಸಿಬಂದಿ ಗಾಯಗೊಂಡಿದ್ದಾರೆ.
ಎಂಐ 17 ಹೆಲಿಕ್ಯಾಪ್ಟರ್ ಸೈನಿಕರಿಗೆ ಸಲಕರಣೆಗಳನ್ನು ಸಾಗಿಸುತ್ತಿತ್ತು, ಲ್ಯಾಂಡಿಂಗ್ ವೇಳೆ ಕಬ್ಬಿಣದ ಗೇಟ್ಗೆ ಗುದ್ದಿ ಮಗುಚಿ ಬಿದ್ದಿದೆ ಎಂದು ತಿಳಿದು ಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು