ಬಾಲಕನ ಬೆಳ್ಳಗಾಗಿಸಲು ಕಲ್ಲಿನಿಂದ ಉಜ್ಜಿದಳು!


Team Udayavani, Apr 3, 2018, 11:12 AM IST

MP-mom-scrubs-son.jpg

ಭೋಪಾಲ್‌: ಮಹಿಳೆಯೊಬ್ಬರು ಬಾಲಕನ ಬೆಳ್ಳಗಾಗಿಸುವ ಉದ್ದೇಶದಿಂದ ಕಲ್ಲಿನಿಂದ ನಿರಂತರವಾಗಿ ಉಜ್ಜುತ್ತಿದ್ದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹಿಂಸೆಗೆ ತುತ್ತಾದ ಐದು ವರ್ಷದ ಮಗುವೊಂದನ್ನು ಮಕ್ಕಳ ಸಹಾಯ ಕೇಂದ್ರ ಮತ್ತು ಪೊಲೀಸರು ರಕ್ಷಿಸಿದ್ದಾರೆ. 

ಸುಧಾ ತಿವಾರಿ ಎಂಬ ಮಹಿಳೆ ಒಂದೂವರೆ ವರ್ಷದ ಹಿಂದೆ ಉತ್ತರಾಖಂಡದ ಮಾತೃಛಾಯಾ ಎಂಬ ಸಂಸ್ಥೆಯಿಂದ ಮಗುವನ್ನು ದತ್ತು ಪಡೆದಿದ್ದರು. ಮಗುವಿನ ಚರ್ಮದ ಬಣ್ಣದ ಬಗ್ಗೆ ಆಕೆಗೆ ಅಸಮಾಧಾನ ಇದ್ದು, ಮಗುವನ್ನು ಬೆಳ್ಳಗಾಗಿಸಲು ಕಲ್ಲಿನಿಂದ ಉಜ್ಜಿದ್ದಳು ಎನ್ನಲಾಗಿದೆ. ಈ
ಕುರಿತು ಈಕೆಯ ಸಂಬಂಧಿ ದೂರು ನೀಡಿದ ಹಿನ್ನೆಲೆಯಲ್ಲಿ ಭಾನುವಾರ ಮಕ್ಕಳ ಸಹಾಯ ಕೇಂದ್ರ ಮತ್ತು ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. 

ಟಾಪ್ ನ್ಯೂಸ್

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

‘Deepfake’ ತಡೆಗೆ ಮಸೂದೆ? 

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

amazon

Break ಇಲ್ಲದೆ ಅಮೆಜಾನ್‌ ಗೋದಾಮುಗಳಲ್ಲಿ ಕಾರ್ಮಿಕರಿಗೆ ಕೆಲಸ?

1-asaas

Party ಬಿಟ್ಟು ಹೋದವರನ್ನು ವಾಪಸ್‌ ಸೇರಿಸಿಕೊಳ್ಳಲ್ಲ: ಉದ್ಧವ್‌, ಪವಾರ್‌

Exam

UPSC ಸಿವಿಲ್‌ ಪ್ರಿಲಿಮ್ಸ್‌ ಪರೀಕ್ಷೆ ಇಂದು : 2 ಹಂತ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.