ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಒಕ್ಕಲಿಗ ಮುಖಂಡರ ಪ್ರೆಸ್ಮೀಟ್!
Team Udayavani, Apr 3, 2018, 3:36 PM IST
ಚಾಮುಂಡೇಶ್ವರಿ: ಮಾಜಿ ಸಚಿವ , ಜಿ.ಟಿ.ದೇವೇಗೌಡ ಅವರ ಎದುರು ಜಯ ಗಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೊಂದರಂತೆ ರಣತಂತ್ರಗಳನ್ನು ಹಣೆಯುತ್ತಿದ್ದು, ಇದಕ್ಕೆ ಜಾತಿ ರಾಜಕೀಯವೂ ಸೇರ್ಪಡೆಯಾಗಿದೆ.
ಒಕ್ಕಲಿಗ ಸಮಾಜದ ಕೆಲ ಮುಖಂಡರು ಇಂದು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಬೆಂಬಲ ಸೂಚಿಸಿದರು.
ಸಭೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸೇರ್ಪಡೆಯಾಗಿರುವ ಸತ್ಯನಾರಾಯಣ ಅವರು ಸಿದ್ದರಾಮಯ್ಯ ಅವರನ್ನು ಗಾಂಧೀಜಿಗೆ ಹೋಲಿಸಿದರು. ಗಾಂಧೀಜಿ ಅವರು ಎಲ್ಲಾ ಜನಾಂಗದ ನಾಯಕರಾಗಿದ್ದರು ಅವರ ಹಾಗೆ ಸಿದ್ದರಾಮಯ್ಯ ಕೂಡ ಎಲ್ಲಾ ಜನಂಗಾಕ್ಕೂ ಹಣ ಬಿಡುಗಡೆ ಮಾಡಿದ್ದಾರೆ .ಅವರನ್ನು ಜನರು ಗೆಲ್ಲಿಸಬೇಕು ಎಂದು ಕರೆ ನೀಡಿದರು.
ಜೆಡಿಎಸ್ನಿಂದ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸಿದ್ದೇಗೌಡ ಅವರು ಮಾತನಾಡಿ ಜಿ.ಟಿ.ದೇವೇಗೌಡ ಅವರಿಗೂ ಸಿದ್ದರಾಮಯ್ಯ ಅವರಿಗೂ ಎಲ್ಲಾ ವಿಚಾರಗಳಲ್ಲೂ ಅಜಗಜಾಂತರ. ವ್ಯಕ್ತಿತ್ವ, ರಾಜೀಯ ಕ್ಷೇತ್ರದಲ್ಲೂ ಅಜಗಜಾಂತರ ಎಂದರು.
ಕಾಂಗ್ರೆಸ್ ನಾಯಕಿ ಮಂಜುಳಾ ಮಾನಸ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಜಾಮುಂಡೇಶ್ವರಿ ಜನತೆ ಯಾವತ್ತೂ ಜಾತಿ ರಾಜಕೀಯ ಮಾಡಲಿಲ್ಲ. ಒಕ್ಕಲಿಗರು ಸಿಎಂ ಪರ ನಿಲ್ಲುತ್ತಾರೆ ಎಂದರು.
ಸಾಮಾಜಿಕ ತಾಣಗಳಲ್ಲಿ ಭಾರೀ ಚರ್ಚೆ
ಕ್ಷೇತ್ರದಲ್ಲಿ ಒಕ್ಕಲಿಗರೂ ಸಂಪೂರ್ಣವಾಗಿ ಜಿಟಿಡಿ ಅವರ ಬೆಂಬಲಕ್ಕೆ ನಿಲ್ಲಲಿದ್ದು ಸಿಎಂ ಸಿದ್ದರಾಮಯ್ಯ ಸೋಲು ಖಚಿತ ಎನ್ನುವ ಬರಹಗಳು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು ಆ ಬೆನ್ನಲ್ಲೇ ಈ ಸಭೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು