ಮುಳ್ಳುಹಂದಿ ತನ್ನ ಮೇಲೆ ತಾನೇ ಉಗಿದುಕೊಳ್ಳುವುದೇಕೆ?


Team Udayavani, Apr 5, 2018, 11:28 AM IST

5.jpg

“ನಮ್ಮ ಕೆಲಸವನ್ನು ನಾವೇ ಮಾಡಿಕೊಳ್ಳಬೇಕು’ ಎಂದು ಹಿರಿಯರು ಹೇಳಿರುವರು. ಬಹುಶಃ ಇದೇ ಹೇಳಿಕೆಯಿಂದ ಪ್ರೇರಣೆಗೊಂಡ ಮುಳ್ಳುಹಂದಿ ಇನ್ನೊಬ್ಬರಿಂದ ಉಗಿಸಿಕೊಳ್ಳುವುದಕ್ಕಿಂತ ಆ ಕೆಲಸವನ್ನು ತಾನೇ ಮಾಡಿಕೊಳ್ಳುವುದು ಉತ್ತಮ ಎಂದು ಭಾವಿಸಿತೋ ಏನೋ! ಇದೇ ಸರಿಯುತ್ತರ ಎಂದು ತಿಳಿಯಬೇಡಿ.

ಮುಳ್ಳುಹಂದಿಗೆ ಅಷ್ಟೊಂದು ಸೈದ್ಧಾಂತಿಕ ಮಟ್ಟದ ಜ್ಞಾನ ಇದ್ದಿರಬಹುದಾದ ಸಾಧ್ಯತೆ ಕಮ್ಮಿಯಲ್ಲ, ಇಲ್ಲವೇ ಇಲ್ಲ! ಮುಳ್ಳುಹಂದಿಗಳು ತಮ್ಮ ದೇಹದಲ್ಲಿನ ದುರ್ವಾಸನೆಯನ್ನು ತೊಡೆದುಹಾಕಲು ತಮ್ಮನ್ನು ತಾವೇ ಉಗಿದುಕೊಳ್ಳುತ್ತವೆ. ಈ ಉತ್ತರ ಹಿಡಿಸದಿದ್ದ ಪಕ್ಷದಲ್ಲಿ ಅಂಥ ಮಡಿವಂತ ಮುಳ್ಳುಹಂದಿಗಳು ಈ ರೀತಿಯಾಗಿ ಓದಿಕೊಳ್ಳಬೇಕು- ಕೆಮಿಕಲ್‌ ಡಿಯೋಡರೆಂಟ್‌ಗಳನ್ನು ಬಳಸಲಿಚ್ಛಿಸದ ಮುಳ್ಳುಹಂದಿಗಳು ತಮ್ಮ ಎಂಜಲನ್ನು ತಮ್ಮ ಮೇಲೆಯೇ ಪ್ರೇಕ್ಷಿಸಿಕೊಳ್ಳುತ್ತವೆ. ಅಸಲಿಗೆ ಶತ್ರುಗಳು ತಮ್ಮ ಬಳಿ ಸುಳಿಯದಿರಲೆಂದು ಮುಳ್ಳುಹಂದಿಗಳು ಈ ಉಪಾಯ ಹೂಡುವುದು. ಹೀಗೆ ಮಾಡಿದರೆ ಶತ್ರುಗಳು ಹೋಗಲಿ, ಯಾವ ಮಿತ್ರ ತಾನೇ ಬಳಿಗೆ ಬಂದಾನು ಹೇಳಿ? ಶತ್ರುವನ್ನು ದೂರವಿಡಲು ಇದುವೇ ಸರಿಯಾದ ಮಾರ್ಗವಾಗಿದ್ದಿದ್ದರೆ ದೇಶ, ದೇಶಗಳ ನಡುವೆ ಗನ್ನು, ಬಾಂಬುಗಳ ಅವಶ್ಯಕತೆಯೇ ಬೀಳುತ್ತಿರಲಿಲ್ಲ. ಈ “ಸ್ವಯಂ ಎಂಜಲು ಪ್ರೋಕ್ಷನ’ ಮಾತ್ರದಿಂದ ಸಾವು ನೋವಿಲ್ಲದೆ ಮಹಾಯುದ್ಧಗಳು ಕೊನೆಗೊಳ್ಳುತ್ತಿದ್ದವು ಎನ್ನಿ! 
 

ಟಾಪ್ ನ್ಯೂಸ್

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Bommai BJP

Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ

rain-1

Rain; ಮತ್ತೆ 10 ಜಿಲ್ಲೆಗಳಲ್ಲಿ ಮಳೆ ಆರ್ಭಟ: 2 ಸಾವು

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

Mangaluru ಮೂಲದ ಫಾ| ವಿಲ್ಫ್ರೆಡ್‌ ; ಝಾನ್ಸಿ ಧರ್ಮಪ್ರಾಂತದ ಸಹಾಯಕ ಬಿಷಪ್‌ ಆಗಿ ನೇಮಕ

1-weqwqe

Babaleshwar: ಸಾಲ ಬಾಧೆಯಿಂದ ರೈತ ಮಹಿಳೆ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ

Supreme Court

ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್‌ ಜಾರಿ

accident

Sakaleshpura ಪಿಕಪ್‌ ಪಲ್ಟಿ: ಕಕ್ಯಪದವಿನ ಯುವಕ ಸಾವು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು

Bommai BJP

Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.