ಪ್ರಾಣಿ ಪ್ರಪಂಚದ ಟ್ರಾಫಿಕ್‌ ನಿಯಮಗಳ ಪ್ರಚಾರ ರಾಯಭಾರಿ ಯಾರು?


Team Udayavani, Apr 5, 2018, 11:31 AM IST

2-a.jpg

ರಸ್ತೆಯ ಇಕ್ಕೆಲಗಳಲ್ಲಿ “ನಿಧಾನವಾಗಿ ಚಲಿಸಿ’ ಬೋರ್ಡು ಹಾಕಿರುತ್ತಾರೆ. ಸಾಲದ್ದಕ್ಕೆ ಸರಕಾರ, ಸಿನಿಮಾ ಸೆಲೆಬ್ರಿಟಿಗಳ ಚಿತ್ರಗಳ ಜೊತೆಗೆ ಮತ್ತ ದೇ ಹಳೆಯ ಸಂದೇಶ ಬಳಸಿ, ಅವರೇ ಸ್ವತಃ ಸಂದೇಶ ಹೇಳುತ್ತಿರುವಂತೆಯೂ ಬೋರ್ಡ್‌ಗಳನ್ನು ನಿಲ್ಲಿಸಿರುತ್ತಾರೆ. ನಿಧಾನವಾಗಿ ಯೋಚಿಸಿದರೆ ತಿಳಿಯುವುದೇನೆಂದರೆ “ನಿಧಾನವಾಗಿ ಚಲಿಸಿ’ ಜಾಹೀರಾತಿಗೆ ಬ್ರ್ಯಾಂಡ್‌ ಅಂಬಾಸಿಡರ್‌ ಆಗಲು ಸೂಕ್ತ ಅಭ್ಯರ್ಥಿಯೆಂದರೆ “ಬಸವನ ಹುಳು’, ಏನಂತೀರಾ? ಸ್ಪೀಡ್‌ ಕಾರುಗಳ ಶೋಕಿ ಉಳ್ಳ, ರಸ್ತೆ ನಿಯಮ ಉಲ್ಲಂ ಸಿ ದಂಡ ತೆರುವ, ಮತ್ತೂ ಕೆಲವೊಮ್ಮೆ “ಆ್ಯಕ್ಸಿಡೆಂಟ್‌’ ಮಾಡಿ ಜೈಲು ಸೇರುವ, ಸೇರಿ ಹೊರಗೆ ಬರುವ ಅನೇಕರಿಗಿಂತ ಅವ್ಯಾವುದನ್ನೂ ಮಾಡದ ಬಸವನ ಹುಳು ಒಳ್ಳೆಯದಲ್ಲವೇ!
ಎಂಥ ತುರ್ತು ಪರಿಸ್ಥಿತಿಯಿದ್ದರೂ ಬಸವನ ಹುಳುವಿನ ಅವಸರವಿಲ್ಲದ ನಿರುಮ್ಮಳ ನಡಿಗೆ ನಮಗೆಲ್ಲರಿಗೂ ಮಾದರಿ. ಆದರೆ ಇವುಗಳ ಅತಿ ನಿಧಾನವೇ ಅವುಗಳ ಜೀವಕ್ಕೆ ಸಂಚಕಾರ ತರುತ್ತಿರುವುದು ವಿಪರ್ಯಾಸ. ರಸ್ತೆ ದಾಟಲು ಗಂಟೆಗಳಷ್ಟು ಸಮಯ ತೆಗೆದುಕೊಳ್ಳುವ ಬಸವನಹುಳುಗಳು ಪೂರ್ತಿಯಾಗಿ ರಸ್ತೆ ದಾಟುವ ಮುನ್ನವೇ ವಾಹನಗಳಿಗೆ ಸಿಕ್ಕಿ ಸಾಯುವುದು ತಿಳಿದಿರುವುದೇ. ರೋಡಿನಿಂದ ಯಾವುದೇ ಪ್ರಾಣಿ ಅಡ್ಡ ಬಂದರೂ ಗಾಡಿ ನಿಲ್ಲಿಸಬಹುದು. ಜಿಂಕೆ ಮುಂತಾದ ಕಾಡು ಪ್ರಾಣಿಗಳು ಅಡ್ಡ ಬಂದರೆ ಕಾನೂನು ಪ್ರಕಾರ ನಿಲ್ಲಿಸಲೇಬೇಕು. ಅದರ ಮೇಲೆ ಹಾಯ್ದರೆ ಫಾರೆಸ್ಟ್‌ ಗಾರ್ಡ್‌ ಬಿಡ. ಬೆಕ್ಕು ಅಡ್ಡ ಬಂದರಂತೂ ಶಾಸ್ತ್ರ ಪ್ರಕಾರವಾಗಿ ನಿಲ್ಲಿಸಬೇಕು. ಇಲ್ಲವಾದರೆ ಶನಿ ದೇವ ಬಿಡ. ಆದರೆ ಬಸವನಹುಳುಗಳಿಗೆ ಈ ಸವಲತ್ತುಗಳಿಲ್ಲ. ರಸ್ತೆ ಮಧ್ಯೆ ಬಸವನಹುಳು ಎಲ್ಲಿದೆಯೆಂದು ಭೂತಗನ್ನಡಿ ಇಟ್ಟುಕೊಂಡು ಗಾಡಿ ಓಡಿಸಲಾದೀತೇ? ಇದರಿಂದ ತಿಳಿದು ಬರುವುದೇನೆಂದರೆ ಅತಿ ನಿಧಾನವೂ ಒಳ್ಳೆಯದಲ್ಲ ಎನ್ನುವುದು. ಇದಕ್ಕೆ ಪರಿಹಾರವೆಂದರೆ ಬಸವನಹುಳುಗಳಿಗೂ ಹೆಲ್ಮೆಟ್‌ ಕಡ್ಡಾಯ ಮಾಡುವುದು ಅಥವಾ “ಝೀಬ್ರಾ ಕ್ರಾಸಿಂಗ್‌’ನಂತೆ ಬಸವನಹುಳುಗಳಿಗೆಂದೇ ಪ್ರತ್ಯೇಕವಾಗಿ “ಸ್ನೇಲ್‌ ಕ್ರಾಸಿಂಗ್‌’ ನಿರ್ಮಿಸಬೇಕಷ್ಟೇ!

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.