ದೂರವಾದ ವಾಣಿಜ್ಯ ಸಮರ ಭೀತಿ: ಸೆನ್ಸೆಕ್ಸ್‌ 400 ಅಂಕ ಜಿಗಿತ


Team Udayavani, Apr 5, 2018, 11:35 AM IST

Sensex-Building-700.jpg

ಮುಂಬಯಿ : ಅಮೆರಿಕ – ಚೀನ ವಾಣಿಜ್ಯ ಸಮರ ಭೀತಿ ಸ್ವಲ್ಪ ಮಟ್ಟಿಗೆ ದೂರವಾದಂತೆ ತೋರಿಬಂದ ಕಾರಣ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ 400 ಅಂಕಗಳ ಭಾರೀ ಜಿಗಿತವನ್ನು ದಾಖಲಿಸಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,250ರ ಮನೋ ಪ್ರಾಬಲ್ಯದ ಮಟ್ಟವನ್ನು ಪುನರ್‌ ಸಂಪಾದಿಸಿತು.

ಆರ್‌ಬಿಐ ಹಣಕಾಸು ನೀತಿ ಇಂದು ಸಂಜೆಯ ವೇಳೆಗೆ ಪ್ರಕಟಗೊಳ್ಳಲಿದ್ದು ಹೂಡಿಕೆದಾರರು ಮತ್ತು ವಹಿವಾಟುದಾರರ ಕಣ್ಣು ಈಗ ಆರ್‌ಬಿಐ ಮೇಲೆ ನೆಟ್ಟಿದೆ.

ಬೆಳಗ್ಗೆ 11.30ರ ಹೊತ್ತಿಗೆ ಸೆನ್ಸೆಕ್ಸ್‌ 414.28 ಅಂಕಗಳ ಮುನ್ನಡೆಯೊಂದಿಗೆ 33,433.35 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 133.50 ಅಂಕಗಳ ಏರಿಕೆಯೊಂದಿಗೆ 10,261.90 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಟಾಟಾ ಸ್ಟೀಲ್‌, ಟಾಟಾ ಮೋಟರ್‌, ಐಸಿಐಸಿಐ ಬ್ಯಾಂಕ್‌, ಹಿಂಡಾಲ್ಕೊ ಮತ್ತು ವೇದಾಂತ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್ ನ್ಯೂಸ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.