ಪೊಲೀಸ್ ಮೇಲೆ ದಾಳಿ: ಇನ್ನೋರ್ವ ರೌಡಿ ಶೀಟರ್ ಕಾಲಿಗೆ ಗುಂಡು
Team Udayavani, Apr 5, 2018, 1:51 PM IST
ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ರೌಡಿ ಶೀಟರ್ಗಳು ಅಟ್ಟಹಾಸ ಮೆರೆಯಲು ಮುಂದಾಗಿ ಪೊಲೀಸರಿಂದ ಗುಂಡೇಟಿನ ರುಚಿ ಸವಿಯುತ್ತಿದ್ದಾರೆ. ಗುರುವಾರ ಮಹದೇವಪುರದ ಸಿಂಗಯ್ಯನ ಪಾಳ್ಯದಲ್ಲಿ ಇನ್ನೋರ್ವ ರೌಡಿಯ ಕಾಲಿಗೆ ಗುಂಡು ಹಾರಿಸಲಾಗಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಲು ತೆರಳಿದ್ದ ವೇಳೆ ರೌಡಿಶೀಟರ್ ಚರಣ್ ರಾಜ್ ಎಂಬಾತ ಪೇದೆಯ ಮೇಲೆ ಮಾರಕಾಯುಧಗಳಿಂದ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ನಾರಾಯಣಸ್ವಾಮಿ ಅವರು ಚರಣ್ ರಾಜ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಹಲ್ಲೆಗೊಳಗಾದ ಪೇದೆ ಮತ್ತು ರೌಡಿ ಶೀಟರ್ ಚರಣ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ