ಬಾಗೇಪಲ್ಲಿ: ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಲಡ್ಡುಗಳು ವಶ!
Team Udayavani, Apr 5, 2018, 4:16 PM IST
ಜಿಕ್ಕಬಳ್ಳಾಪುರ: ಮತದಾರರಿಗೆ ಹಣ, ಸೀರೆ , ಬಟ್ಟೆಗಳು, ಕುಕ್ಕರ್, ಮಿಕ್ಸರ್, ಫ್ರಿಡ್ಜ್ , ಬಾಡೂಟ ನೀಡುವುದನ್ನು ಕೇಳಿದ್ದೇವೆ ಇದೀಗ ಲಡ್ಡು ನೀಡಿದರೂ ಮತಗಳನ್ನು ಸೆಳೆಯಬಹುದೇ ಎನ್ನುವ ಪ್ರಶ್ನೆ ಮೂಡಿದೆ.
ಗುರುವಾರ ಬಾಗೇಪಲ್ಲಿಯ ವೈಪಾಳ್ಯ ದಲ್ಲಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಲಡ್ಡುಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಬಿಜೆಪಿ ಮುಖಂಡ,ಟಿಕೆಟ್ ಆಕಾಂಕ್ಷಿ ಅರಿಕೆರೆ ಕೃಷ್ಣಾ ರೆಡ್ಡಿ ಎನ್ನುವವರ ಹೆಸರು ಲಡ್ಡುಗಳ ಪ್ಯಾಕೆಟ್ನಲ್ಲಿ ನಮೂದಿಸಲಾಗಿತ್ತು ಎಂದು ತಿಳಿದು ಬಂದಿದೆ.
ಬಿಜೆಪಿ ಬ್ಯಾನರ್ ಮತ್ತಿತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್