ನಾಳೆ ರಾಹುಲ್ ಕೋಲಾರ ಚಿಕ್ಕಬಳ್ಳಾಪುರ ಪ್ರವಾಸ
Team Udayavani, Apr 6, 2018, 6:40 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಏಪ್ರಿಲ್ 7 ರಂದು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನಾಶೀರ್ವಾದ ಯಾತ್ರೆಯ ಕೊನೆಯ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ ಹೆಲಿಕ್ಯಾಪ್ಟರ್ ಮೂಲಕ ಮುಳಬಾಗಿಲಿಗೆ ತೆರಳಲಿದ್ದಾರೆ. ಮುಳಬಾಗಿಲಿನಿಂದ ಕುರುಡುಮಲೆ ಗಣೇಶ ದೇವಸ್ಥಾನಕ್ಕೆ ಆಗಮಿಸಿ, ಅಲ್ಲಿಂದ ರೋಡ್ ಶೋ ಆರಂಭಿಸಲಿದ್ದಾರೆ. ಮುಳಬಾಗಿಲಿನಿಂದ ಕೆಜಿಎಫ್, ಬಂಗಾರಪೇಟೆ, ಕೋಲಾರದಲ್ಲಿ ರೋಡ್ ಶೋ ನಡೆಸಿ, ಸಂಜೆ ಕೋಲಾರದಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿ ಚಿಕ್ಕಬಳ್ಳಾಪುರದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಏ.8ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನಾಶೀರ್ವಾದ ಯಾತ್ರೆಯ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…
MUST WATCH
ಹೊಸ ಸೇರ್ಪಡೆ
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು