ನಾಡಿದ್ದು ಮಿಂಚಿನ ನೋಂದಣಿ ಆಂದೋಲನ
Team Udayavani, Apr 6, 2018, 12:49 PM IST
ಮೈಸೂರು: ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲು ಹಾಗೂ ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿ ಹೋಗಿರುವವರ ಹೆಸರು ಸೇರಿಸಲು ಅನುಕೂಲ ಕಲ್ಪಿಸಲು ಭಾನುವಾರ ಮಿಂಚಿನ ನೋಂದಣಿ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಈ ಚುನಾವಣೆಯಲ್ಲೇ ಹಕ್ಕು ಚಲಾಯಿಸಲು 10-1-2018ರ ಅರ್ಹತಾ ದಿನಾಂಕಕ್ಕೆ 18 ವರ್ಷ ಪೂರ್ಣಗೊಂಡಿರುವವರು ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರಿಸಲು ಹಾಗೂ ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿ ಹೋಗಿರುವವರು ಸಹ ಮತದಾರರ ಪಟ್ಟಿಗೆ ಹೆಸರನ್ನು ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ವಿಶೇಷವಾಗಿ ಮಹಿಳೆಯರು, ದುರ್ಬಲ ವರ್ಗದವರು, ಹಾಡಿಗಳಲ್ಲಿ ವಾಸಿಸುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ.
ಎಲ್ಲಾ 2687 ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿ ವಿಶೇಷ ಆಂದೋಲನ ನಡೆಯಲಿದೆ. ಅರ್ಹರು ಸದ್ಬಳಕೆ ಮಾಡಿಕೊಂಡು ತಮ್ಮ ಹೆಸರು ಸೇರಿಸಲು ಮತಗಟ್ಟೆ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.