ಬೆಟ್ಟಿಂಗ್‌ನಲ್ಲಿ ಭಾರತ ಕ್ರಿಕೆಟಿಗ?


Team Udayavani, Apr 7, 2018, 6:00 AM IST

20.jpg

ಜೈಪುರ: 2011ರ ವಿಶ್ವಕಪ್‌ ಕ್ರಿಕೆಟ್‌ ವಿಜೇತ ಭಾರತ ತಂಡದ ಸದಸ್ಯನೊಬ್ಬ ಬೆಟ್ಟಿಂಗ್‌ ತಂಡದೊಂದಿಗೆ ಸಂಬಂಧ ಹೊಂದಿದ್ದಾರೆಂಬ
ಬಲವಾದ ಆರೋಪ ಕೇಳಿ ಬಂದಿದೆ. ಕಳೆದ ವರ್ಷ ರಾಜಸ್ಥಾನದ ಜೈಪುರದಲ್ಲಿ ನಡೆದಿದ್ದ ಟಿ20 ಲೀಗ್‌ನಲ್ಲಿ ಭಾರೀ ಬೆಟ್ಟಿಂಗ್‌ ನಡೆದಿತ್ತು.
ಆ ಕೂಟದ ಹಿಂದಿದ್ದ ವ್ಯಕ್ತಿಯೊಂದಿಗೆ 2011ರ ವಿಶ್ವಕಪ್‌ ವಿಜೇತ ಭಾರತ ಕ್ರಿಕೆಟ್‌ ತಂಡದ ಸದಸ್ಯನೊಂದಿಗೆ ಸಕ್ರಿಯ ನಂಟಿದೆ
ಎನ್ನಲಾಗಿದೆ. ಈ ಸಂಬಂಧ ರಾಜಸ್ಥಾನ್‌ ಪೊಲೀಸರು ತನಿಖೆ ನಡೆಸಿ 14 ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆದರೆ ಬಂಧಿತರೆಲ್ಲರೂ
ಜಾಮೀನು ಪಡೆದು ಹೊರಬಂದಿದ್ದಾರೆ. ಪ್ರಕರಣ ಸಿಐಡಿಗೆ ವರ್ಗಾವಣೆಗೊಂಡಿದೆ.

ಪತ್ತೆಯಾಗಿದ್ದು ಹೇಗೆ?: 2017ರಲ್ಲಿ ಜೈಪುರದಲ್ಲಿ ರಜಪುತಾನ ಪ್ರೀಮಿಯರ್‌ ಲೀಗ್‌ ಟಿ20 ನಡೆದಿತ್ತು. ಕ್ಲಬ್‌ ಹಂತದ ಆಟಗಾರರು
ಇದರಲ್ಲಿ ಪಾಲ್ಗೊಂಡಿದ್ದರು. ಆ ಕೂಟದ ಅಂತಿಮ ಪಂದ್ಯದಲ್ಲಿ ನಿಕಟ ಸ್ಪರ್ಧೆಯಿತ್ತು. ಅಂತಹ ಪಂದ್ಯದಲ್ಲಿ ಕೊನೆಯ ಓವರ್‌ ಎಸೆದ
ಬೌಲರ್‌ ವಿಚಿತ್ರ ನಡೆ ತೋರಿದ್ದು ಅಚ್ಚರಿ ಹುಟ್ಟಿಸಿತ್ತು. ಅವರು ನಿರ್ಣಾಯಕ ಓವರ್‌ ಬರೀ ವೈಡ್‌ಗಳನ್ನು ಎಸೆದು 8 ಇತರೆ ರನ್‌
ಗಳನ್ನು ನೀಡಿದ್ದರು! ಇದರಿಂದ ಅನುಮಾನಗೊಂಡ ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ದಳ ಕೂಟವನ್ನು ತನಿಖೆಗೊಳಪಡಿಸುವಂತೆ ಪೊಲೀಸರಿಗೆ ಮನವಿ ಮಾಡಿತ್ತು. ಇದರ ಬೆನ್ನು ಹತ್ತಿ ಹೊರಟ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿವೆ. ಇಂತಹ ಕೂಟಗಳನ್ನು ನಡೆಸುವ ವ್ಯಕ್ತಿಗಳು ಬರೀ ವಾರಕ್ಕೆ 2, 3 ಕೋಟಿ ರೂ. ದುಡಿಯುತ್ತಾರೆಂದು ಪೊಲೀಸ್‌ ಮೂಲಗಳು ಹೇಳಿವೆ. ಕೂಟದ ಹಿಂದಿನ ಮೆದುಳು, ಸಂಘಟಕರಲ್ಲೊಬ್ಬರಾದ ವ್ಯಕ್ತಿಗೆ ಭಾರತ ಕ್ರಿಕೆಟ್‌ ತಂಡದ ಪರ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಪಾಲ್ಗೊಂಡ ಆಟಗಾರನ ಪರಿಚಯವಿರುವುದು ಪತ್ತೆಯಾಗಿದೆ. ಆದರೆ ಆ ವ್ಯಕ್ತಿಗೆ ಈ ಹಗರಣದಲ್ಲ ಪಾಲಿದೆ ಎನ್ನುವುದು ಇನ್ನೂ
ಖಚಿತವಾಗಿಲ್ಲ.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.