ಮಧ್ಯಪ್ರದೇಶ: ಅಂಬೇಡ್ಕರ್ 2 ಪ್ರತಿಮೆ ಧ್ವಂಸ
Team Udayavani, Apr 7, 2018, 9:55 AM IST
ಭೋಪಾಲ್: ಡಾ| ಬಿ ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಗೆ ಇನ್ನೊಂದು ವಾರ ಬಾಕಿ ಇರುವಂತೆ ಮಧ್ಯಪ್ರದೇಶದಲ್ಲಿ ಅಂಬೇಡ್ಕರ್ 2 ಪ್ರತಿಮೆಗಳು ಭಗ್ನವಾಗಿರುವುದು ಕಂಡು ಬಂದಿದೆ. ಸತ್ನಾ ಜಿಲ್ಲೆಯ ಅಮೋದ ಪ್ರದೇಶ ಮತ್ತು ಭಿಂಡ್ ಜಿಲ್ಲೆಯ ಇಂದಿರಾ ನಗರ ಪ್ರದೇಶಗಳಲ್ಲಿ ಈ ಕೃತ್ಯ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ