ಹಿನ್ನೀರಿನ ಪ್ರವಾಸೋದ್ಯಮಕ್ಕೆ ವೆಸ್ಟರ್ನ್ ಟಚ್‌!


Team Udayavani, Apr 9, 2018, 6:40 AM IST

3003bdre4a.jpg

ಬೈಂದೂರು: ಉಡುಪಿ ಜಿಲ್ಲೆ ಯಲ್ಲೇ ಮೊದಲ ಬಾರಿಗೆ ಐಷಾರಾಮಿ ವ್ಯವಸ್ಥೆಗಳನ್ನೊಳಗೊಂಡ ಕ್ಯಾಂಪಿಂಗ್‌ ಟ್ರೇಲರ್‌ ವ್ಯವಸ್ಥೆಯನ್ನು ಬೈಂದೂರಿನಲ್ಲಿ ಪರಿಚಯಿಸಲಾಗಿದೆ. ಬೋಟ್‌ ಮೇಲೆ ಇದನ್ನು ನಿಲ್ಲಿಸ ಲಾಗಿದ್ದು, ಪರಿಸರ ಸೌಂದರ್ಯ ಸವಿದುಕೊಂಡೇ ವಿಶ್ರಾಂತಿಗೆ ಅನುಕೂಲಕರ ವಾಗಿದೆ. ಪಡುವರಿ ಗ್ರಾ.ಪಂ ವ್ಯಾಪ್ತಿಯ ಸಾಯಿ ವಿಶ್ರಾಮ್‌ ರೆಸಾರ್ಟ್‌ ಇದನ್ನು ಪರಿಚಯಿಸಿದೆ. 
 
ಏನಿದು ಕ್ಯಾಂಪಿಂಗ್‌ ಟ್ರೇಲರ್‌
ವಾಹನದ ಟ್ರೇಲರ್‌ನಲ್ಲೇ ವಿಶ್ರಾಂತಿಗೆ ಅನುಕೂಲವಾದ ರೀತಿಯ ವ್ಯವಸ್ಥೆ ಕ್ಯಾಂಪಿಂಗ್‌ ಟ್ರೇಲರ್‌. ಇದನ್ನು ರಸ್ತೆ ಮೂಲಕ ಎಲ್ಲಿ ಬೇಕಾದಲ್ಲಿ ಸಾಗಿಸಬಹುದು. ಇದೇ ಟ್ರೇಲರನ್ನು ಬೋಟ್‌ ಮೇಲೆ ಸ್ಥಾಪನೆ ಮಾಡಲಾಗಿದೆ. ಕ್ಯಾಂಪಿಂಗ್‌ ಟ್ರೇಲರ್‌ಗಳು ಅಮೆರಿಕದಲ್ಲಿ ಪ್ರಸಿದ್ಧಿ ಪಡೆದಿವೆ. ಒಂದು ಬೆಡ್‌ರೂಂ, ಹೊರಾಂಗಣ ಕೊಠಡಿ,  ಶೌಚಾಲಯದ ವ್ಯವಸ್ಥೆ ಇದೆ. ಟ್ರೇಲರನ್ನು 50 ಅಡಿ ಉದ್ದದ ದೋಣಿ ಮೇಲೆ ಕೂಡಿಸಲಾಗಿದೆ. ಅಮೆರಿಕದಿಂದ ಇದನ್ನು ತರಲಾಗಿದ್ದು 60 ಲಕ್ಷ ರೂ. ವೆಚ್ಚವಾಗಿದೆ. ಮೊದಲು ಆರು ತಿಂಗಳು ಮೈಸೂರು, ಮಡಿಕೇರಿಯಲ್ಲಿದ್ದು, ಸದ್ಯ ಬೈಂದೂರಿನ ನದಿ ಪರಿಸರದಲ್ಲಿ ಇದರ ಓಡಾಟ ನಡೆಯಲಿದೆ. 

ದರ ಎಷ್ಟು? 
ಈ ವರೆಗೂ ಪ್ರವಾಸಿಗರಿಗೆ ದರ ನಿಗದಿಯಾಗಿಲ್ಲ. ಇದಕ್ಕಾಗಿ ದಿನವೊಂದಕ್ಕೆ ಕನಿಷ್ಠ 20 ಸಾವಿರ ರೂ. ವೆಚ್ಚವಾಗುತ್ತದೆ ಎನ್ನುವುದು ಸಂಸ್ಥೆಯ ಅಭಿಪ್ರಾಯ. ಟ್ರೇಲರ್‌ ಇಡಲು ಶಿರೂರಿನ ಓಂ ದುರ್ಗಾಂಬಿಕಾ ಫೈಬರ್‌ ಬೋಟ್‌ ಬಿಲ್ಡರ್ ಬೋಟ್‌ ಹಾಗೂ ತಳಭಾಗವನ್ನು ನಿರ್ಮಿಸಿದೆ. ತೇಲಾಡುವ ಬೋಟ್‌ಹೌಸ್‌ ಮಾದರಿ ಕ್ಯಾಂಪಿಂಗ್‌ ಟ್ರೇಲರ್‌ ಇರಲಿದ್ದು, ಪ್ರವಾಸೋದ್ಯಮಕ್ಕೆ ಪೂರಕವಾಗಿರಲಿದೆ.  

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqew

BJP ಉಚ್ಚಾಟನೆ ಮಾಡಿರುವುದು ಸ್ವಾಗತಾರ್ಹ: ಮಹೇಶ್ ಠಾಕೂರ್

7

Arrested: ಬಾಲಕಿಗೆ ಕಿರುಕುಳ; ಗ್ರಾ.ಪಂ. ಸದಸ್ಯ ಬಂಧನ

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Udupi: ಬಿಜೆಪಿಯಿಂದ ನಾಲ್ವರು ಪದಾಧಿಕಾರಿಗಳ ಉಚ್ಛಾಟನೆ 

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Bribe: ದಾಖಲೆ ನೀಡಲು ಲಂಚ… ಉಪ್ಪೂರು ಪಿಡಿಒ, ಬಿಲ್‌ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Paduru: ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ… ಅಗ್ನಿಶಾಮಕ ಸಿಬಂದಿ ದೌಡು

Paduru: ಮರದ ಪುಡಿ ದಾಸ್ತಾನು ಘಟಕಕ್ಕೆ ಬೆಂಕಿ… ಅಗ್ನಿಶಾಮಕ ಸಿಬಂದಿ ದೌಡು

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.