ಕನ್ನಡದಲ್ಲಿ ಮರ್ಕ್ಯುರಿ


Team Udayavani, Apr 9, 2018, 11:26 AM IST

mercury.jpg

ಕಮಲ್‌ ಹಾಸನ್‌ ಅವರ ಮೂಕಿ ಚಿತ್ರ “ಪುಷ್ಪಕ ವಿಮಾನ’ವನ್ನು ಜನ ಇವತ್ತಿಗೂ ಮರೆತಿಲ್ಲ. ಒಂದೇ ಒಂದು ಡೈಲಾಗ್‌ ಇಲ್ಲದೇ ಕೇವಲ ನಟನೆಯ ಮೂಲಕ ರಂಜಿಸಿದ ಆ ಚಿತ್ರ ಇವತ್ತಿಗೂ ಜನಮಾನಸದಲ್ಲಿದೆ. ಈಗ ಮತ್ತೂಂದು ಮೂಕಿ ಚಿತ್ರ ಈ ವಾರ ತೆರೆಕಾಣುತ್ತಿದೆ. ಅದು “ಮರ್ಕ್ಯುರಿ’. ಪ್ರಭುದೇವ ನಟನೆಯ “ಮರ್ಕ್ಯುರಿ’ ಚಿತ್ರವನ್ನು ಕನ್ನಡದಲ್ಲಿ ಪುಷ್ಕರ್‌ ಹಾಗೂ ರಕ್ಷಿತ್‌ ವಿತರಣೆ ಮಾಡುತ್ತಿದ್ದಾರೆ.

ಮಲ್ಟಿಪ್ಲೆಕ್ಸ್‌ನ ವಿತರಣೆಯ ಜವಾಬ್ದಾರಿ ಇವರಿಗಾದರೆ, ಸಿಂಗಲ್‌ ಸ್ಕ್ರೀನ್‌ ಜಯಣ್ಣ ಫಿಲಂಸ್‌ ಮೂಲಕ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನಿರ್ದೇಶಿಸಿರೋದು ಕಾರ್ತಿಕ್‌ ಸುಬ್ಬರಾಜು. ಈ ಹಿಂದೆ “ಜಿಗರ್‌ಥಂಡಾ’ ಸೇರಿದಂತೆ ಹಲವು ಚಿತ್ರ ಮಾಡಿರುವ ಕಾರ್ತಿಕ್‌ ಈಗ “ಮರ್ಕ್ಯುರಿ’ ಎಂಬ ಮೂಕಿಚಿತ್ರ ಮಾಡಿದ್ದಾರೆ. ಕನ್ನಡದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿರುವ ಪುಷ್ಕರ್‌ ನಿರ್ಮಾಪಕ ಅಣಜಿ ನಾಗರಾಜ್‌ ಬಳಿ ಇದ್ದ “ಮರ್ಕ್ಯುರಿ’ ಟೈಟಲ್‌ ಕೂಡಾ ಪಡೆದಿದ್ದಾರೆ.

ಜೊತೆಗೆ ಚಿತ್ರದ ಟೈಟಲ್‌ ಕಾರ್ಡ್‌ ಕೂಡಾ ಸಂಪೂರ್ಣವಾಗಿ ಕನ್ನಡದಲ್ಲೇ ಇರಲಿದೆ. ಮೊದಲೇ ಹೇಳಿದಂತೆ ಮೂಕಿ ಚಿತ್ರವಾದ್ದರಿಂದ ಇದಕ್ಕೆ ಯಾವುದೇ ಭಾಷೆಯ ಹಂಗಿಲ್ಲದ ಕಾರಣ ಕನ್ನಡ ಸಿನಿಮಾಗಳನ್ನು ಬಿಡುಗಡೆ ಮಾಡಲು ಪುಷ್ಕರ್‌ ಯೋಚಿಸಿದ್ದಾರೆ. ಈ ಬಗ್ಗೆ ಮಾತನಾಡುವ ಪುಷ್ಕರ್‌, “ಇವತ್ತಿಗೂ ನಮ್ಮ ಕಣ್ಣ ಮುಂದೆ “ಪುಷ್ಪಕ ವಿಮಾನ’ ಚಿತ್ರವಿದೆ.

ಮೂಕಿಚಿತ್ರವಾದರೂ ಅದರ ಕಥೆ ಹಾಗೂ ನಟನೆಯಿಂದ ಗಮನ ಸೆಳೆದಿತ್ತು. ಈಗ “ಮರ್ಕ್ಯುರಿ’ ಬರುತ್ತಿದೆ. ಈ ಸಿನಿಮಾ ನೋಡಿದಾಗ ನಮಗೆ ತುಂಬಾ ಹೊಸದಾಗಿ ಕಾಣಿಸಿತು. ಪ್ರಭುದೇವ ಅವರ ಅಭಿನಯ, ನಿರೂಪಣೆ ಎಲ್ಲವೂ ಭಿನ್ನವಾಗಿದೆ. ಅದೇ ಕಾರಣಕ್ಕಾಗಿ ಈ ಸಿನಿಮಾ ವಿತರಣೆ ಮಾಡುತ್ತಿದ್ದೇವೆ. ಭಾಷೆಯ ಹಂಗಿಲ್ಲದ ಕಾರಣ ಕನ್ನಡದಂತೆ ಬಿಡುಗಡೆ ಮಾಡುತ್ತೇವೆ’ ಎನ್ನುವುದು ಪುಷ್ಕರ್‌ ಮಾತು. 

ಇನ್ನು, ಪುಷ್ಕರ್‌ ಹಾಗೂ ರಕ್ಷಿತ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ “ಕಥೆಯೊಂದು ಶುರುವಾಗಿದೆ’ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು, ಜೂನ್‌ನಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ದಿಗಂತ್‌ ನಾಯಕ. ಇದಲ್ಲದೇ ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಫ‌ಸ್ಟ್‌ ಲುಕ್‌ ರಕ್ಷಿತ್‌ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ. ಸದ್ಯ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಎರಡನೇ ಹಂತದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಿರುವ ಸೆಟ್‌ನಲ್ಲಿ ನಡೆಯಲಿದೆ. 

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.