ಮಿಂಚಿನ ನೋಂದಣಿಗೆ ಉತ್ತಮ ಸ್ಪಂದನೆ


Team Udayavani, Apr 9, 2018, 1:28 PM IST

ray-1.jpg

ರಾಯಚೂರು: ಮತದಾನ ಪಟ್ಟಿ ಪರಿಷ್ಕರಣೆ, ಹೆಸರು ಸೇರ್ಪಡೆ, ನಿರ್ಗಮನ ಸೇರಿ ವಿವಿಧ ಉದ್ದೇಶಗಳಿಗಾಗಿ ಜಿಲ್ಲಾಡಳಿತ ರವಿವಾರ ಹಮ್ಮಿಕೊಂಡಿದ್ದ ಮಿಂಚಿನ ನೋಂದಣಿ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿತು.

ಜಿಲ್ಲೆಯ 1805 ಮತಗಟ್ಟೆಗಳಲ್ಲಿ ಮಿಂಚಿನ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು. ಎಲ್ಲ ಬೂತ್‌ ಮಟ್ಟದಲ್ಲಿ ಬಿಎಲ್‌ಒಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಬಿಲ್‌ ಕಲೆಕ್ಟರ್‌ಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಎಲ್ಲ ಕೇಂದ್ರಗಳಲ್ಲಿ ಪ್ರತ್ಯೇಕ ಕೌಂಟರ್‌ ತೆಗೆಯುವ ಮೂಲಕ ಅವಕಾಶ ನೀಡಲಾಗಿತ್ತು. ಹೆಸರು ಸೇರಿಸುವುರು, ತಿಪ್ಪುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕಲು ಪ್ರತ್ಯೇಕ ಅರ್ಜಿಗಳನ್ನು ನೀಡಲಾಯಿತು. 

ಮತದಾರರಿಂದ ಆಧಾರ್‌ ಕಾರ್ಡ್‌ ಸೇರಿ ಇತರೆ ದಾಖಲೆಗಳನ್ನು ಸಂಗ್ರಹಿಸಲಾಯಿತು. ಸ್ಥಳದಲ್ಲೇ ಅರ್ಜಿ ನೀಡಿ ಅಲ್ಲಿಯೇ ಭರ್ತಿ ಮಾಡಿ ನೀಡಲು ಅವಕಾಶವಿತ್ತು. ಸಂಜೆ ಆರು ಗಂಟೆವರೆಗೂ ಮಿಂಚಿನ ನೋಂದಣಿಗೆ ಅವಕಾಶ ಕಲ್ಪಿಸಲಾಗಿತ್ತು.

ಅರ್ಜಿ ಸ್ವೀಕೃತಿಯಾಗಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಿಗಳು ಪರಿಶೀಲಿಸಿ ಸಮ್ಮತಿ ಸೂಚಿಸಿದ ಮೇಲೆಯೇ ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏ.14ರ ವರೆಗೆ ಹೆಸರು ನೋಂದಣಿಗೆ ಅವಕವಾಶವಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಡಿಸಿ ಗೋವಿಂದರೆಡ್ಡಿ ತಿಳಿಸಿದ್ದಾರೆ.

ಮಾಹಿತಿ ಕೊರತೆ: ಸಾಕಷ್ಟು ಗ್ರಾಮೀಣ ಮಟ್ಟದ ಬೂತ್‌ಗಳಲ್ಲಿ ಜನರಿಲ್ಲದೇ ಕೇಂದ್ರಗಳು ಬಿಕೊ ಎಂದವು. ಮಿಂಚಿನ ನೋಂದಣಿ ಬಗ್ಗೆ ನಿರೀಕ್ಷಿತ ಮಟ್ಟದ ಜನ ಬಂದಿರಲಿಲ್ಲ. ಸಾಕಷ್ಟು ಜನರಿಗೆ ಈ ಕುರಿತು ಮಾಹಿತಿಯೇ ಇರಲಿಲ್ಲ. ಹೀಗಾಗಿ ಕೇಂದ್ರಗಳತ್ತ ಜನ ಬರಲಿಲ್ಲ. ಇನ್ನೂ ಅಧಿಕಾರಿಗಳು ಕೂಡ ಈ ಹೆಚ್ಚು ತಲೆ ಕೆಡಿಸಿಕೊಳ್ಳದೆ ಸುಮ್ಮನೆ ಕುಳಿತಿದ್ದು ಕಂಡು ಬಂತು.

ಟಾಪ್ ನ್ಯೂಸ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

8-Borderline-Personality-Disorder

Borderline Personality Disorder: ಬಾರ್ಡರ್‌ಲೈನ್‌ ಪರ್ಸನಾಲಿಟಿ ಡಿಸಾರ್ಡರ್‌

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

9-pregnant

Pregnant: ಗರ್ಭಾವಸ್ಥೆ – ಬಾಣಂತನದ ಅವಧಿಯ ಮಾನಸಿಕ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.